Webdunia - Bharat's app for daily news and videos

Install App

ಗುರುವಾಯೂರಿನಲ್ಲಿ ತಾವರೆ ಹೂಗಳಿಂದ ತುಲಾಭಾರ ನಡೆಸಿದ ಪ್ರಧಾನಿ ಮೋದಿ

Webdunia
ಶನಿವಾರ, 8 ಜೂನ್ 2019 (10:58 IST)
ತಿರುವನಂತರಪುರಂ: ಎರಡನೇ ಬಾರಿಗೆ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಕೇರಳದ ಗುರುವಾಯೂರು ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ವಿವಿಧ ಸೇವೆಗಳನ್ನು ನೆರವೇರಿಸಿದ್ದಾರೆ.


ಗುರುವಾಯೂರು ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅಲ್ಲಿನ ಪ್ರಖ್ಯಾತ ಸೇವೆಗಳಲ್ಲೊಂದಾದ ತುಲಾಭಾರ ಸೇವೆ ನಡೆಸಿದ್ದಾರೆ. ಅದರಲ್ಲೂ ಕೃಷ್ಣನಿಗೆ ಪ್ರಿಯವಾದ ತಾವರೆ ಹೂಗಳಿಂದ ತುಲಾಭಾರ ನಡೆಸಿದ್ದು ವಿಶೇಷವಾಗಿತ್ತು.

ಎಂದಿನಂತೆ ಪೈಜಾಮ, ಪ್ಯಾಂಟ್ ಧರಿಸದೇ ದೇವಾಲಯಗಳ ನಿಯಮದ ಪ್ರಕಾರ ಪಂಚೆ ವಸ್ತ್ರ ಧರಿಸಿ ಮೋದಿ ದೇವಾಲಯಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಭೇಟಿ ನಿಮಿತ್ತ ದೇವಾಲಯದಲ್ಲಿ ಒಂದು ಗಂಟೆ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments