Webdunia - Bharat's app for daily news and videos

Install App

ಗುರುವಾಯೂರಿನಲ್ಲಿ ತಾವರೆ ಹೂಗಳಿಂದ ತುಲಾಭಾರ ನಡೆಸಿದ ಪ್ರಧಾನಿ ಮೋದಿ

Webdunia
ಶನಿವಾರ, 8 ಜೂನ್ 2019 (10:58 IST)
ತಿರುವನಂತರಪುರಂ: ಎರಡನೇ ಬಾರಿಗೆ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಕೇರಳದ ಗುರುವಾಯೂರು ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ವಿವಿಧ ಸೇವೆಗಳನ್ನು ನೆರವೇರಿಸಿದ್ದಾರೆ.


ಗುರುವಾಯೂರು ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅಲ್ಲಿನ ಪ್ರಖ್ಯಾತ ಸೇವೆಗಳಲ್ಲೊಂದಾದ ತುಲಾಭಾರ ಸೇವೆ ನಡೆಸಿದ್ದಾರೆ. ಅದರಲ್ಲೂ ಕೃಷ್ಣನಿಗೆ ಪ್ರಿಯವಾದ ತಾವರೆ ಹೂಗಳಿಂದ ತುಲಾಭಾರ ನಡೆಸಿದ್ದು ವಿಶೇಷವಾಗಿತ್ತು.

ಎಂದಿನಂತೆ ಪೈಜಾಮ, ಪ್ಯಾಂಟ್ ಧರಿಸದೇ ದೇವಾಲಯಗಳ ನಿಯಮದ ಪ್ರಕಾರ ಪಂಚೆ ವಸ್ತ್ರ ಧರಿಸಿ ಮೋದಿ ದೇವಾಲಯಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಭೇಟಿ ನಿಮಿತ್ತ ದೇವಾಲಯದಲ್ಲಿ ಒಂದು ಗಂಟೆ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments