Webdunia - Bharat's app for daily news and videos

Install App

ಭಾರತ ಬರಲ್ಲ ಅಂದ್ರೆ ನಾವು ಬರಲ್ಲ

Webdunia
ಬುಧವಾರ, 28 ಸೆಪ್ಟಂಬರ್ 2016 (09:06 IST)
ಉರಿ ಸೇನಾ ನೆಲೆ ಮೇಲಿನ ಉಗ್ರ ದಾಳಿಯಿಂದ ಆಕ್ರೋಶಗೊಂಡಿರುವ ಭಾರತ ನವೆಂಬರ್ ತಿಂಗಳಲ್ಲಿ  ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನವನ್ನು ಬಹಿಷ್ಕರಿಸಿದೆ.ವಿದೇಶಾಂಗ ಸಚಿವಾಲಯ ಇದನ್ನು ಖಚಿತ ಪಡಿಸಿದೆ. 
 

 
ಇತ್ತ ಭಾರತ ಸಭೆಯಿಂದ ಹಿಂದೆ ಸರಿಯುತ್ತಿದ್ದಂತೆ ಇತರ ರಾಷ್ಟ್ರಗಳು ಸಹ ಭಾರತವನ್ನು ಅನುಸರಿಸಲು ಮುಂದಾಗಿದ್ದು ಪಾಕಿಸ್ತಾನಕ್ಕೆ ಶಾಕ್ ನೀಡಲು ಸಿದ್ಧವಾಗಿವೆ.
 
ಭಾರತ ಸಾರ್ಕ್ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದ ಮೇಲೆ ಇತರ ದೇಶಗಳು ಭಾಗವಹಿಸುವುದರಲ್ಲಿ ಅರ್ಥವಿಲ್ಲ, ತಾನು ಕೂಡ ಸಭೆಯಿಂದ ಹಿಂದೆ ಸರಿಯುವುದಾಗಿ ಶ್ರೀಲಂಕಾ ಈಗಾಗಲೇ ತನ್ನ ನಿರ್ಧಾರವನ್ನು ಹೊರ ಹಾಕಿದೆ. 
 
ಅಪಘಾನಿಸ್ತಾನ್, ಬಾಂಗ್ಲಾದೇಶ್ ಮತ್ತು ಭೂತಾನ್ ದೇಶಗಳು ಕೂಡ ಶೃಂಗ ಸಭೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿವೆ ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments