Webdunia - Bharat's app for daily news and videos

Install App

ಭಾರತ ಬರಲ್ಲ ಅಂದ್ರೆ ನಾವು ಬರಲ್ಲ

Webdunia
ಬುಧವಾರ, 28 ಸೆಪ್ಟಂಬರ್ 2016 (09:06 IST)
ಉರಿ ಸೇನಾ ನೆಲೆ ಮೇಲಿನ ಉಗ್ರ ದಾಳಿಯಿಂದ ಆಕ್ರೋಶಗೊಂಡಿರುವ ಭಾರತ ನವೆಂಬರ್ ತಿಂಗಳಲ್ಲಿ  ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನವನ್ನು ಬಹಿಷ್ಕರಿಸಿದೆ.ವಿದೇಶಾಂಗ ಸಚಿವಾಲಯ ಇದನ್ನು ಖಚಿತ ಪಡಿಸಿದೆ. 
 

 
ಇತ್ತ ಭಾರತ ಸಭೆಯಿಂದ ಹಿಂದೆ ಸರಿಯುತ್ತಿದ್ದಂತೆ ಇತರ ರಾಷ್ಟ್ರಗಳು ಸಹ ಭಾರತವನ್ನು ಅನುಸರಿಸಲು ಮುಂದಾಗಿದ್ದು ಪಾಕಿಸ್ತಾನಕ್ಕೆ ಶಾಕ್ ನೀಡಲು ಸಿದ್ಧವಾಗಿವೆ.
 
ಭಾರತ ಸಾರ್ಕ್ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದ ಮೇಲೆ ಇತರ ದೇಶಗಳು ಭಾಗವಹಿಸುವುದರಲ್ಲಿ ಅರ್ಥವಿಲ್ಲ, ತಾನು ಕೂಡ ಸಭೆಯಿಂದ ಹಿಂದೆ ಸರಿಯುವುದಾಗಿ ಶ್ರೀಲಂಕಾ ಈಗಾಗಲೇ ತನ್ನ ನಿರ್ಧಾರವನ್ನು ಹೊರ ಹಾಕಿದೆ. 
 
ಅಪಘಾನಿಸ್ತಾನ್, ಬಾಂಗ್ಲಾದೇಶ್ ಮತ್ತು ಭೂತಾನ್ ದೇಶಗಳು ಕೂಡ ಶೃಂಗ ಸಭೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿವೆ ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments