Webdunia - Bharat's app for daily news and videos

Install App

ನಾಳೆ ಬ್ರೂಸೆಲ್ಸ್‌ಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

Webdunia
ಸೋಮವಾರ, 28 ಮಾರ್ಚ್ 2016 (20:24 IST)
ಬೆಲ್ಜಿಯಂ ರಾಜಧಾನಿ ಬ್ರೂಸೆಲ್ಸ್‌ನಲ್ಲಿ ಉಗ್ರರ ಬಾಂಬ್ ದಾಳಿ ನಡೆದ ವಾರದ ನಂತರ ಪ್ರಧಾನಿ ನರೇಂದ್ರ ಮೋದಿ ನಾಳೆ ಬ್ರೂಸೆಲ್ಸ್‌ಗೆ ತೆರಳಲಿದ್ದಾರೆ.
 
ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ವಾಷಿಂಗ್ಟನ್‌ ಮತ್ತು ಸೌದಿ ಅರೇಬಿಯಾದಲ್ಲಿ ನಡೆಯಲಿರುವ ಪರಮಾಣು ಭಧ್ರತಾ ಶೃಂಗಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 
 
ಬ್ರೂಸೆಲ್ಸ್‌ನಲ್ಲಿ ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದಿರುವ ಇಂಡಿಯಾ-ಯುರೋಪ್ ಶೃಗಂಸಭೆಗೆ ಹಾಜರಾಗಲಿದ್ದಾರೆ. ಬೆಲ್ಜಿಯಂ ಪ್ರಧಾನಿ ಚಾರ್ಲ್ಸ್‌ ಮಿಚೈಲ್ ಅವರನ್ನು ಭೇಟಿ ಮಾಡಿ ಭಯೋತ್ಪಾದನೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬ್ರೂಸೆಲ್ಸ್ ಮೇಲೆ ನಡೆದ ಉಗ್ರರ ದಾಳಿ ಚರ್ಚೆಯ ಭಾಗಗಳಲ್ಲಿ ಒಂದಾಗಿದೆ. ವಾಸ್ತವವೆಂದರೆ,ಭಯೋತ್ಪಾದನೆ ಚರ್ಚೆಯ ಪ್ರಮುಖ ವಿಷಯವಾಗಲಿದೆ ಎಂದು ಯುರೋಪ್ ಜಂಟಿ ಕಾರ್ಯದರ್ಶಿ ನಂದಿನಿ ಸಿಂಗ್ಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ದೇಶದ ಖ್ಯಾತ ಉದ್ಯಮಿಗಳು ಸಂಸದರು ಮತ್ತು ಖ್ಯಾತನಾಮ ಗಣ್ಯರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments