Webdunia - Bharat's app for daily news and videos

Install App

ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿರುವ ಪ್ರಧಾನಿ ಮೋದಿ

Webdunia
ಮಂಗಳವಾರ, 3 ಜನವರಿ 2017 (13:56 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಿರುಪತಿಗೆ ಆಗಮಿಸಲಿದ್ದು, ಶ್ರೀ ವೆಂಕಟೇಶ್ವರ ದೇವರ ದರ್ಶನ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪ್ರಧಾನಿ ಮೋದಿ ಆಂಧ್ರಪ್ರದೇಶದ ಶ್ರೀವೆಂಕಟೇಶ್ವರ್ ಯುನಿವರ್ಸಿಟಿಯ ತಾರಕರಾಮ ಕ್ರೀಡಾಂಗಣದಲ್ಲಿ 104ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.   
 
ಅಮೆರಿಕ, ಜಪಾನ್, ಇಸ್ರೇಲ್, ಫ್ರಾನ್ಸ್ ಮತ್ತು ಬಾಂಗ್ಲಾದೇಶಗಳಿಂದ ಆರು ನೊಬೆಲ್ ಪ್ರಶಸ್ತಿ ವಿಜೇತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ದೇಶದ ಮೂಲೆ ಮೂಲೆಗಳಿಂದ 14,000 ವಿಜ್ಞಾನಿಗಳು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರೊಫೆಸರ್ ಡಿ.ನಾರಾಯಣ್ ರಾವ್ ತಿಳಿಸಿದ್ದಾರೆ.
 
ಕಾರ್ಯಕ್ರಮದ ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಚಹಾ ಕೂಟದಲ್ಲಿ ಭಾಗಿಯಾಗಲಿದ್ದು, ನೊಬೆಲ್ ಪ್ರಶಸ್ತಿ ವಿಜೇತರು, ವಿಜ್ಞಾನಿಗಳೊಂದಿಗೆ ಸಂವಾದದಲ್ಲಿ ತೊಡಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 
ದೇಶಾದ್ಯಂತವಿರುವ 12 ಸಾವಿರ ವಿಜ್ಞಾನಿಗಳು, 200 ವಿದೇಶಿ ವಿಜ್ಞಾನಿಗಳು ಮತ್ತು ಅಮೆರಿಕ, ಜಪಾನ್, ಇಸ್ರೇಲ್, ಫ್ರಾನ್ಸ್  ಬಾಂಗ್ಲಾದೇಶಗಳಿಂದ ಆರು ನೊಬೆಲ್ ಪ್ರಶಸ್ತಿ ವಿಜೇತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments