Webdunia - Bharat's app for daily news and videos

Install App

ಉಗ್ರ ಬುರ್ಹಾನ್ ವನಿಯನ್ನು ಹಿರೋನಂತೆ ಬಿಂಬಿಸಿದ ಮಾಧ್ಯಮಗಳ ವಿರುದ್ಧ ಪಿಎಂ ಅಸಮಾಧಾನ

Webdunia
ಬುಧವಾರ, 13 ಜುಲೈ 2016 (14:28 IST)
ಹಿಜ್ಬುಲ್ ಮುಜಾಹೀದಿನ್ ಕಮಾಂಡರ್ ಬುರ್ಹಾನ್ ವನಿ ಹತ್ಯೆಯನ್ನು ಮಾಧ್ಯಮಗಳು ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿ ಹೀರೋನಂತೆ ಬಿಂಬಿಸುತ್ತಿರುವುದರ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಮಾಧ್ಯಮಗಳು ಹೀರೋ ಎಂದು ಬಿಂಬಿಸಿ ಪ್ರಚಾರ ನೀಡುತ್ತಿರುವುದರಿಂದಲೇ ಕಾಶ್ಮಿರದಲ್ಲಿ ಹಿಂಸಾಚಾರಾ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮೋದಿ ಹೇಳಿದ್ದಾರೆ.
 
ಉಗ್ರ ಬುರ್ಹಾನ್ ವನಿ ಹತ್ಯೆಯ ನಂತರ ಉನ್ನತ ಮಟ್ಟದ ಸಭೆ ನಡೆಸಿದ ಮೋದಿ, ಹಿಂಸಾಚಾರವನ್ನು ಅಂತ್ಯಗೊಳಿಸಿ ಶಾಂತಿಯನ್ನು ಕಾಪಾಡಿ ಎಂದು ಜಮ್ಮು ಕಾಶ್ಮಿರದ ಜನತೆಯಲ್ಲಿ ಮನವಿ ಮಾಡಿದ್ದಾರೆ. 
 
ಭಯೋತ್ಪಾದನೆ ಚಟುವಟಿಕಗಳಲ್ಲಿ ದೇಶವನ್ನು ವಿಭಜಿಸುವಂತಹ ಕೃತ್ಯಗಳಲ್ಲಿ ತೊಡಗಿದ್ದ ಭಯೋತ್ಪಾದಕನನ್ನು ಹೀರೋನಂತೆ ಬಿಂಬಿಸುತ್ತಿರುವ ಮಾಧ್ಯಮಗಳ ಉದ್ದೇಶ ಸರಿಯಲ್ಲ ಎಂದು ತಿಳಿಸಿದ್ದಾರೆ.
 
ಬುರ್ಹಾನ್ ವನಿ ವಿರುದ್ಧ 12 ಕ್ಕೂ ಗಂಬೀರವಾದ ಪ್ರಕರಣಗಳು ದಾಖಲಾಗಿವೆ ಎನ್ನುವುದನ್ನು ಜಮ್ಮು ಕಾಶ್ಮಿರ ಜನತೆ ಮರೆಯಬಾರದು. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments