Webdunia - Bharat's app for daily news and videos

Install App

ದೇಶದ ಪ್ರಗತಿ ಸ್ವಚ್ಛ ತೆರಿಗೆ ಪದ್ಧತಿ ಮೇಲೆ ನಿಂತಿದೆ: ಮೋದಿ

Webdunia
ಶನಿವಾರ, 1 ಜುಲೈ 2017 (20:46 IST)
ದೇಶದ ಪ್ರಗತಿ ಸ್ವಚ್ಛ ತೆರಿಗೆ ಪದ್ಧತಿ ಮೇಲೆ ನಿಂತಿದೆ. ಜನರ ವ್ಯವಹಾರದ ಪಾರ್ದರ್ಶಕತೆ ಳುವ ಹೊಣೆ ಚಾರ್ಟರ್ಡ್ ಅಕೌಂಟೆಂಟ್`ಗಳ ಮೇಲಿದೆ ಎಂದು ಪ್ರಧಾನಮಂತ್ರಿ  ನರೇಂದ್ರಮೋದಿ ಹೇಳಿದ್ದಾರೆ.
 

ನವದೆಹಲಿಯ ಇಂದಿರಾಗಾಂಧಿ ಸ್ಟೇಡಿಯಂನಲ್ಲಿ ಇನ್ಸ್`ಟಿಟ್ಯೂಟ್ ಆಫ್ ಚಾರ್ಟ್ರರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯ ಫೌಂಡೇಶನ್ ಡೇ ಕಾರ್ಯಕ್ರಮದಲ್ಲಿ ಚಾರ್ಟರ್ಡ್ ಅಕೌಂಟೆಂಟ್`ಗಳನ್ನ ಉದ್ದೇಶಿಸಿ ಮಾತನಾಡಿದ ನರೇಂದ್ರಮೋದಿ, ದೇಶದಲ್ಲಿ ಕಪ್ಪುಹಣ ತೊಡೆದುಹಾಕಲು ಜಿಎಸ್`ಟಿ ಸಹಕಾರಿಯಾಗಲಿದೆ ಎಂದರು.

ಇದೇವೇಳೆ, ಜನರ ಆದಾಯದ ಆಡಿಟ್ ಮಾಡುವ ವೇಳೆ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಚಾರ್ಟರ್ಡ್ ಅಕೌಂಟೆಟ್`ಗಳ ಪಾತ್ರ ಮಹತ್ವದ್ದಾಗಿದೆ. ಸ್ವಚ್ಛ ತೆರಿಗೆ ವ್ಯವಸ್ಥೆ ಮೇಲೆ ದೇಶದ ಅಭಿವೃದ್ಧಿ ನಿಂತಿದೆ ಎಂದರು.
.

ಚಾರ್ಟರ್ಡ್ ಅಕೌಂಟೆಂಟ್`ಗಳು ಭಾರತದ ಅರ್ಥವ್ಯವಸ್ಥೆಯ ಪಿಲ್ಲರ್`ಗಳು. ಭಾರತದ ಸಿಎಗಳಿಗೆ ವಿಶ್ವಾದ್ಯಂತ ಒಳ್ಖೆಯ ಹೆಸರಿದೆ.ಸಿಎಗಳು ಸಮಾಜದ ಆರ್ಥಿಕ ಆರೋಗ್ಯವನ್ನ ನೋಡಿಕೊಳ್ಳುತ್ತಾರೆ.ದೇಶದ ಸಮಾಜದ ಆರ್ಥಿಕ ಆರೋಗ್ಯ ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಸಿಎಗಳ ಮೇಲಿದೆ. ನೋಟ್ ಬ್ಯಾನ್ ದೇಶದ ಇತಿಹಾಸದಲ್ಲಿ ಬಹುದೊಡ್ಡ ಹೆಜ್ಜೆ. ನೋಟ್ ಬ್ಯಾನ್ ಬಳಿಕ 3 ಲಕ್ಷ ಕಂಪನಿಗಳ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments