Webdunia - Bharat's app for daily news and videos

Install App

ಪ್ರಚಾರದ ಮಧ್ಯೆ ದನಕರುಗಳಿಗೆ ಹುಲ್ಲು, ಬೆಲ್ಲ ತಿನ್ನಿಸಿದ ಪ್ರಧಾನಿ

Webdunia
ಸೋಮವಾರ, 6 ಮಾರ್ಚ್ 2017 (15:04 IST)
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ಮೋದಿ ಇಂದು ವಾರಣಾಸಿಯಲ್ಲಿ ದನಕರುಗಳಿಗೆ ಹುಲ್ಲು, ಹಣ್ಣು, ಮೇವು ತಿನ್ನಿಸುವ ಮೂಲಕ ಗಮನ ಸೆಳೆದರು.
ಗಧ್ವಾ ಘಾಟ್ ಆಶ್ರಮಕ್ಕೆ ಭೇಟಿ ನೀಡಿದ ಅವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಗೋಶಾಲೆಯಲ್ಲಿರುವ ದನಕರುಗಳ ಮೈ ದಡವಿ ಹುಲ್ಲು, ಹಣ್ಣು, ಬೆಲ್ಲ ತಿನ್ನಿಸಿದರು. ಪ್ರಧಾನಿ ಸರಳತೆ ಅಲ್ಲಿದ್ದವರನ್ನು ಮೂಕವಿಸ್ಮಿತಗೊಳಿಸಿತು.
 
ಇಂದು ಕೊನೆಯ ದಿನದ ಪ್ರಚಾರ ನಡೆಸುತ್ತಿರುವ ಪ್ರಧಾನಿ ರೋಹನಿಯಾ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ಇದು ಅವರು ಲೋಕಸಭೆಗೆ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಡಿಯಲ್ಲಿ ಬರುತ್ತದೆ.
 
ಕಳೆದ ನಾಲ್ಕು ದಿನಗಳಿಂದ ಪ್ರಧಾನಿ ವಾರಣಾಸಿ ಪ್ರವಾಸದಲ್ಲಿದ್ದಾರೆ. ಕಳೆದ ಶುಕ್ರವಾರದಿಂದ ಮೂರು ಸಾರ್ವಜನಿಕ ಸಭೆ ಮತ್ತು ರೋಡ್ ಶೋಗಳನ್ನು ನಡೆಸಿದ್ದಾರೆ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments