Webdunia - Bharat's app for daily news and videos

Install App

ಸೆಪ್ಟಂಬರ್ 24ರಂದು ತುಮಕೂರಿಗೆ ಬರಲಿರುವ ಮೋದಿ

Webdunia
ಬುಧವಾರ, 17 ಸೆಪ್ಟಂಬರ್ 2014 (15:57 IST)
ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 24 ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂದು ಅವರು ಬೆಂಗಳೂರು ಪುಣೆ ರಸ್ತೆಯ ವಸಂತ ನರಸಾಪುರದಲ್ಲಿ ಒಂದು 100 ಎಕರೆ ಜಾಗದಲ್ಲಿ ಸ್ಥಾಪನೆಯಾಗಿರುವ ಇಂಡಿಯಾ ಫುಡ್ ಪಾರ್ಕ್ ಉದ್ಘಾಟಿಸಲಿದ್ದಾರೆ.
 
ಒಂದು ಗಂಟೆ ಅವಧಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಮಾರು 12 ಗಂಟೆ ಸುಮಾರಿಗೆ ಅವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ ಎಸ್ ಸತ್ಯಮೂರ್ತಿ ತಿಳಿಸಿದ್ದಾರೆ. 
 
ಮೂಲಗಳ ಪ್ರಕಾರ ಮೋದಿಯವರು ಸಿದ್ದಗಂಗಾ ಮಠದ ಶತಾಯುಷಿ ಸಿದ್ಧಗಂಗಾ ಸ್ವಾಮಿಯವರನ್ನು ಕೂಡ  ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments