Webdunia - Bharat's app for daily news and videos

Install App

ವೇಶ್ಯಾಗೃಹಕ್ಕೆ ದಾಳಿ ಮಾಡಿದಾಗ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವಂತಿಲ್ಲ: ಕೋರ್ಟ್

Webdunia
ಮಂಗಳವಾರ, 21 ಜೂನ್ 2022 (09:20 IST)
ಚೆನ್ನೈ: ಸಾಮಾನ್ಯವಾಗಿ ವೇಶ್ಯಾವಾಟಿಕೆ ಅಡ್ಡಾಗಳ ಮೇಲೆ ದಾಳಿ ಮಾಡಿದಾಗ ಗ್ರಾಹಕರ ಜೊತೆಗೆ ಲೈಂಗಿಕ ಕಾರ್ಯಕರ್ತರನ್ನೂ ಬಂಧಿಸಲಾಗುತ್ತದೆ. ಆದರೆ ಇನ್ನು ಮುಂದೆ ಹಾಗೆ ಮಾಡುವಂತಿಲ್ಲ.

ಅರ್ಜಿಯೊಂದರ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸದಂತೆ ಆದೇಶ ನೀಡಿದೆ.

ವೇಶ್ಯಾವಾಟಿಕೆ ಎನ್ನುವುದು ತಪ್ಪಲ್ಲ. ಆದರೆ ಅಂತಹ ಅಡ್ಡಾಗಳನ್ನು ನಡೆಸುವುದು ಅಪರಾಧ. ಹೀಗಾಗಿ ಯಾವುದೇ ಬಲವಂತವಿಲ್ಲದೇ ಸ್ವ ಇಚ್ಛೆಯಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದರೆ ಅಂತಹವರನ್ನು ಬಂಧಿಸಬಾರದು ಎಂದು ಕೋರ್ಟ್ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ