Webdunia - Bharat's app for daily news and videos

Install App

ಹೈದರಾಬಾದ್ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಗೆ ನಿಜ ಕಾರಣ ಬಯಲು ಮಾಡಿದ ಪೊಲೀಸರು

Webdunia
ಶುಕ್ರವಾರ, 6 ಡಿಸೆಂಬರ್ 2019 (15:47 IST)
ಹೈದರಾಬಾದ್: ಪಶು ವೈದ್ಯೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದರ ಹಿಂದಿನ ನಿಜ ಕಾರಣವನ್ನು ಸೈಬರಾಬಾದ್ ಪೊಲೀಸ್ ಮುಖ್ಯಸ್ಥ ವಿಸಿ ಸಜ್ಜನರ್ ಬಹಿರಂಗಪಡಿಸಿದ್ದಾರೆ.


ಆರೋಪಿಗಳ ಮೇಲೆ ಪೊಲೀಸರು ನಕಲಿ ಎನ್ ಕೌಂಟರ್ ಮಾಡಿರಬಹುದೇ ಎಂಬಿತ್ಯಾದಿ ಅನುಮಾನಗಳು ಓಡಾಡುತ್ತಿರುವ ಹಿನ್ನಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಪೊಲೀಸರು ಘಟನೆಯ ವೃತ್ತಾಂತ ಬಯಲು ಮಾಡಿದ್ದಾರೆ.

ಪ್ರಕರಣದ ಮರುಸೈಷ್ಟಿಗೆ ಆರೋಪಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾಗ ಆರೋಪಿಗಳಲ್ಲಿ ಇಬ್ಬರು ಪೊಲೀಸರಿಂದ ಗನ್ ಕಿತ್ತುಕೊಂಡು ದಾಳಿಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಬೇಕಾಯಿತು. ಘಟನೆಯಲ್ಲಿ ಇಬ್ಬರು ಪೊಲೀಸರಿಗೂ ಗಾಯವಾಗಿದೆ. ಅವರಿಗೆ ಶರಣಾಗಲು ಎಚ್ಚರಿಕೆ ನೀಡಿದ್ದೆವು. ಆದರೆ ಅವರು ನಮ್ಮ ಮಾತು ಕೇಳದಾಗ ಬೇರೆ ದಾರಿ ಕಾಣದೇ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸ್ ಕಮಿಷನರ್ ಸಜ್ಜನರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments