Webdunia - Bharat's app for daily news and videos

Install App

ಪತ್ನಿ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಿಬ್ಬಂದಿ

Webdunia
ಮಂಗಳವಾರ, 24 ನವೆಂಬರ್ 2020 (06:41 IST)
ಚೆನ್ನೈ : ದೀಪಾವಳಿ ಹಬ್ಬದಂದು ಕರ್ತವ್ಯ ನಿರ್ವಹಿಸಿದ್ದಕ್ಕೆ ಪತ್ನಿ ಮುನಿಸಿಕೊಂಡಿದ್ದಾಳೆಂದು ಬೇಸರಗೊಂಡ ಪೊಲೀಸ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಗಣೇಶ್ (26) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿ. ಇವರು ಪೂನಮಲ್ಲಿಯಲ್ಲಿ ವಿಶೇಷ ಪೊಲೀಸರ 13ನೇ ಬೆಟಾಲಿಯನ್ ನಲ್ಲು ಸೇವೆ ಸಲ್ಲಿಸುತ್ತಿದ್ದರು. ದೀಪಾವಳಗೆ ಮನೆಗೆ ಬರುವುದಾಗಿ ಪತ್ನಿಗೆ ಭರವಸೆ ನೀಡಿದ್ದರು. ಆದರೆ ಅಂದು ಬರಲು ಆಗದ ಕಾರಣ ಮುನಿಸಿಕೊಂಡ ಪತ್ನಿ ಅವರ ಜೊತೆ ಜಗಳವಾಡಿ ತವರು ಮನೆಗೆ ಹೋಗಿದ್ದಾಳೆ. ಬಳಿಕ ಆಕೆಯನ್ನು ಕರೆದುಕೊಂಡು ಬರಲು ಹೋದಾಗ ಆಕೆ ಬರಲು ನಿರಾಕರಿಸಿದ್ದಾಳೆ.

ಇದರಿಂದ ಬೇಸರಗೊಂಡ ಪೊಲೀಸ್ ಸಿಬ್ಬಂದಿ ವಿಷ ಸೇವಿಸಿದ್ದಾರೆ. ಇದನ್ನು ನೋಡಿದ ಅವರು ಸ್ನೇಹಿತ ಆಸ್ಪತ್ರೆಗೆ ದಾಖಲಿಸಿದ್ದರೂ ಆತ ಸಾವನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments