Webdunia - Bharat's app for daily news and videos

Install App

ದೆವ್ವದ ಕಾಟ: ಕಾನ್ ಸ್ಟೇಬಲ್ ಆತ್ಮಹತ್ಯೆ

Webdunia
ಬುಧವಾರ, 17 ನವೆಂಬರ್ 2021 (17:08 IST)
ಚೆನ್ನೈ: ಕನಸಿನಲ್ಲಿ ದೆವ್ವದ ಕಾಟಕ್ಕೆ ಹೆದರಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕಾನ್ ಸ್ಟೇಬಲ್ ಪ್ರಭಾಕರನ್ ಮೃತಪಟ್ಟವರು. ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿದ್ದ ಪ್ರಭಾಕರನ್ ಚೇತರಿಸಿಕೊಂಡಿದ್ದರು. ಆದರೆ ಅದಾದ ಬಳಿಕ ಕನಸಿನಲ್ಲಿ ಬಿಳಿ ಸೀರೆಯುಟ್ಟ ಮಹಿಳೆಯೊಬ್ಬಳು ಕತ್ತು ಹಿಸುಕಲು ಬರುವ ಕನಸು ಪದೇ ಪದೇ ಬೀಳುತ್ತಿತ್ತಂತೆ.

ಈ ಬಗ್ಗೆ ಸ್ನೇಹಿತರಲ್ಲೂ ಹೇಳಿಕೊಂಡಿದ್ದರು. ಈ ಬಗ್ಗೆ ಜ್ಯೋತಿಷಿಗಳಲ್ಲಿ ಕೇಳಿದಾಗ ಪ್ರೇತ ಬಾಧೆಯಿರಬಹುದು ಎಂದಿದ್ದರಂತೆ. ಇದರಿಂದ ಭಯಗೊಂಡು ಕುಟುಂಬಸ್ಥರು ಮನೆಯಲ್ಲಿಲ್ಲದ ವೇಳೆ ನೇಣುಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments