Webdunia - Bharat's app for daily news and videos

Install App

ರೆಸಾರ್ಟ್ ನಲ್ಲಿರುವ ಎಐಎಡಿಎಂಕೆ ಶಾಸಕರ ವಿಚಾರಣೆ ನಡೆಸಿದ ಪೊಲೀಸರು

Webdunia
ಶನಿವಾರ, 11 ಫೆಬ್ರವರಿ 2017 (09:57 IST)
ಚೆನ್ನೈ: ಬಲವಂತವಾಗಿ ಶಶಿಕಲಾ ನಟರಾಜನ್ ಎಐಎಡಿಎಂಕೆ ಶಾಸಕರನ್ನು ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ಅವರಿಗೆ ಯಾವ ಸ್ವಾತಂತ್ರ್ಯವನ್ನೂ ಕೊಟ್ಟಿಲ್ಲ. ಎಂಬಿತ್ಯಾದಿ ಅನುಮಾನಗಳನ್ನು ಪರಿಹರಿಸಲು ಸ್ವತಃ ಪೊಲೀಸರೇ ರೆಸಾರ್ಟ್ ಗೆ ತೆರಳಿದ್ದಾರೆ.

 
ಶಶಿಕಲಾ ಬಲವಂತವಾಗಿ ಕೂಡಿ ಹಾಕಿದ್ದಾರಾ? ಮೊಬೈಲ್ ಕಿತ್ತುಕೊಂಡಿದ್ದಾರೆ. ಟಿವಿ ನೋಡಲು ಬಿಡುತ್ತಿಲ್ಲ ಎಂಬೆಲ್ಲಾ ಆರೋಪಗಳ ಸತ್ಯಾ ಸತ್ಯತೆ ಪರೀಕ್ಷಿಸಲು ಪೊಲೀಸರು ರೆಸಾರ್ಟ್ ಗೆ ಬಂದಿದ್ದಾರೆ. ಶಾಸಕರ ಜತೆ ವಿಚಾರಣೆ ನಡೆಸಿದ್ದಾರೆ.

ಆದರೆ ಇದನ್ನು ವರದಿ ಮಾಡಲು ತೆರಳಿದ ಮಾಧ್ಯಮಗಳ ಮೇಲೆ ರೆಸಾರ್ಟ್ ನ ಸಿಬ್ಬಂದಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಹಲ್ಲೆಗೆ ಮುಂದಾಗಿದ್ದಾರೆ. ಪೊಲೀಸರ ಎದುರೇ ಇಷ್ಟೆಲ್ಲಾ ಅವಾಂತರ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments