Webdunia - Bharat's app for daily news and videos

Install App

ರೆಸಾರ್ಟ್ ನಲ್ಲಿರುವ ಎಐಎಡಿಎಂಕೆ ಶಾಸಕರ ವಿಚಾರಣೆ ನಡೆಸಿದ ಪೊಲೀಸರು

Webdunia
ಶನಿವಾರ, 11 ಫೆಬ್ರವರಿ 2017 (09:57 IST)
ಚೆನ್ನೈ: ಬಲವಂತವಾಗಿ ಶಶಿಕಲಾ ನಟರಾಜನ್ ಎಐಎಡಿಎಂಕೆ ಶಾಸಕರನ್ನು ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ಅವರಿಗೆ ಯಾವ ಸ್ವಾತಂತ್ರ್ಯವನ್ನೂ ಕೊಟ್ಟಿಲ್ಲ. ಎಂಬಿತ್ಯಾದಿ ಅನುಮಾನಗಳನ್ನು ಪರಿಹರಿಸಲು ಸ್ವತಃ ಪೊಲೀಸರೇ ರೆಸಾರ್ಟ್ ಗೆ ತೆರಳಿದ್ದಾರೆ.

 
ಶಶಿಕಲಾ ಬಲವಂತವಾಗಿ ಕೂಡಿ ಹಾಕಿದ್ದಾರಾ? ಮೊಬೈಲ್ ಕಿತ್ತುಕೊಂಡಿದ್ದಾರೆ. ಟಿವಿ ನೋಡಲು ಬಿಡುತ್ತಿಲ್ಲ ಎಂಬೆಲ್ಲಾ ಆರೋಪಗಳ ಸತ್ಯಾ ಸತ್ಯತೆ ಪರೀಕ್ಷಿಸಲು ಪೊಲೀಸರು ರೆಸಾರ್ಟ್ ಗೆ ಬಂದಿದ್ದಾರೆ. ಶಾಸಕರ ಜತೆ ವಿಚಾರಣೆ ನಡೆಸಿದ್ದಾರೆ.

ಆದರೆ ಇದನ್ನು ವರದಿ ಮಾಡಲು ತೆರಳಿದ ಮಾಧ್ಯಮಗಳ ಮೇಲೆ ರೆಸಾರ್ಟ್ ನ ಸಿಬ್ಬಂದಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಹಲ್ಲೆಗೆ ಮುಂದಾಗಿದ್ದಾರೆ. ಪೊಲೀಸರ ಎದುರೇ ಇಷ್ಟೆಲ್ಲಾ ಅವಾಂತರ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments