Webdunia - Bharat's app for daily news and videos

Install App

ಶ್ರೀಕೃಷ್ಣ ಜನ್ಮಾಷ್ಠಮಿ ನೆಪದಲ್ಲಿ ವ್ಯಾಪಾರಿಗಳಿಂದ ಹಣ ಕಿತ್ತುಕೊಂಡ ಪೊಲೀಸರು!

Webdunia
ಗುರುವಾರ, 18 ಆಗಸ್ಟ್ 2022 (09:10 IST)
ಕಾನ್ಪುರ: ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಎಲ್ಲರೂ ಭಕ್ತಿಭಾವದಿಂದ ಆಚರಿಸುತ್ತಿದ್ದರೆ, ಉತ್ತರ ಪ್ರದೇಶದ ಕಾನ್ಪುರ ಪೊಲೀಸರು ಮಾತ್ರ ಕೃಷ್ಣ ಜನ್ಮಾಷ್ಠಮಿಯ ನೆಪದಲ್ಲಿ ಸುಲಿಗೆ ಮಾಡಿದ್ದಾರೆ.

ರೈಲ್ವೇ ನಿಲ್ದಾಣದಲ್ಲಿ ಅಂಗಡಿ ಇಟ್ಟುಕೊಂಡಿರುವ ವ್ಯಾಪಾರಿಗಳಿಗೆ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ದೇಣಿಗೆ ಎಂದು ರೈಲ್ವೇ ಪೊಲೀಸರು 2,100 ರೂ. ವಸೂಲಿ ಮಾಡಿದ್ದಾರೆ. ಇದಕ್ಕೆ ವಿಶೇಷ ರಸೀತಿಯನ್ನೂ ಮಾಡಿಸಿಕೊಂಡಿದ್ದು, ವ್ಯಾಪಾರಿಗಳಿಂದ ಸುಲಿಗೆ ಮಾಡಿದ್ದಾರೆ.

ಈ ಬಗ್ಗೆ ವ್ಯಾಪಾರಿಗಳು ಆರೋಪ ಮಾಡಿದ್ದು, ದೇವರ ಹೆಸರಲ್ಲಿ ಪೊಲೀಸರು ಸಾವಿರಾರು ರೂ. ಕಿತ್ತುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments