Webdunia - Bharat's app for daily news and videos

Install App

ಶ್ರೀಕೃಷ್ಣ ಜನ್ಮಾಷ್ಠಮಿ ನೆಪದಲ್ಲಿ ವ್ಯಾಪಾರಿಗಳಿಂದ ಹಣ ಕಿತ್ತುಕೊಂಡ ಪೊಲೀಸರು!

Webdunia
ಗುರುವಾರ, 18 ಆಗಸ್ಟ್ 2022 (09:10 IST)
ಕಾನ್ಪುರ: ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಎಲ್ಲರೂ ಭಕ್ತಿಭಾವದಿಂದ ಆಚರಿಸುತ್ತಿದ್ದರೆ, ಉತ್ತರ ಪ್ರದೇಶದ ಕಾನ್ಪುರ ಪೊಲೀಸರು ಮಾತ್ರ ಕೃಷ್ಣ ಜನ್ಮಾಷ್ಠಮಿಯ ನೆಪದಲ್ಲಿ ಸುಲಿಗೆ ಮಾಡಿದ್ದಾರೆ.

ರೈಲ್ವೇ ನಿಲ್ದಾಣದಲ್ಲಿ ಅಂಗಡಿ ಇಟ್ಟುಕೊಂಡಿರುವ ವ್ಯಾಪಾರಿಗಳಿಗೆ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ದೇಣಿಗೆ ಎಂದು ರೈಲ್ವೇ ಪೊಲೀಸರು 2,100 ರೂ. ವಸೂಲಿ ಮಾಡಿದ್ದಾರೆ. ಇದಕ್ಕೆ ವಿಶೇಷ ರಸೀತಿಯನ್ನೂ ಮಾಡಿಸಿಕೊಂಡಿದ್ದು, ವ್ಯಾಪಾರಿಗಳಿಂದ ಸುಲಿಗೆ ಮಾಡಿದ್ದಾರೆ.

ಈ ಬಗ್ಗೆ ವ್ಯಾಪಾರಿಗಳು ಆರೋಪ ಮಾಡಿದ್ದು, ದೇವರ ಹೆಸರಲ್ಲಿ ಪೊಲೀಸರು ಸಾವಿರಾರು ರೂ. ಕಿತ್ತುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments