Webdunia - Bharat's app for daily news and videos

Install App

ಕುರಿ ಕದ್ದು ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ

Webdunia
ಭಾನುವಾರ, 2 ಜನವರಿ 2022 (09:25 IST)
ಒಡಿಶಾ: ರಕ್ಷಕರೇ ಭಕ್ಷರಾದ ಕತೆಯಿದು. ಜನ ಸಾಮಾನ್ಯರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರು ಕುರಿ ಕದ್ದು ಸಿಕ್ಕಿಬಿದ್ದ ಘಟನೆ ಒಡಿಶಾದಲ್ಲಿ ನಡೆದಿದೆ.

ಹೊಸ ವರ್ಷಕ್ಕೆ ಬಾಡೂಟ ತಯಾರಿಸುವ ಆಸೆಯಿಂದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸುಮನ್ ಮಲ್ಲಿಕ್ ಎನ್ನುವವರು ಕುರಿ ಕದ್ದಿದ್ದಾರೆ. ಆದರೆ ಈ ವಿಚಾರ ಕುರಿಗಳ ಮಾಲಿಕನಿಗೆ ಗೊತ್ತಾಗಿದೆ.

ಆದರೆ ಕುರಿ ಬಿಡಲು ಒಪ್ಪದ ಅಧಿಕಾರಿ ಬಾಡೂಟ ಮಾಡಿ ಸವಿದಿದ್ದಾರೆ. ಅಸಮಾಧಾನಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಇದೀಗ ಕುರಿ ಕದ್ದ ಅಧಿಕಾರಿಯನ್ನು ಅಮಾನತುಗೊಳಿಸಿರುವ ಮೇಲಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments