Webdunia - Bharat's app for daily news and videos

Install App

ಪ್ರಿಯಾಂಕಾ ಗಾಂಧಿಗೆ ವೇರಿ ಸ್ಸಾರಿ ಎಂದ ಪೊಲೀಸರು

Webdunia
ಭಾನುವಾರ, 4 ಅಕ್ಟೋಬರ್ 2020 (20:52 IST)
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿಗೆ ಪೊಲೀಸರು ಕ್ಷಮೆ ಯಾಚಿಸಿದ್ದಾರೆ.

ಉತ್ತರ ಪ್ರದೇಶದ ಪೊಲೀಸರು ಕಾಂಗ್ರೆಸ್ ನ ಈ ಇಬ್ಬರು ನಾಯಕರಿಗೆ ಕ್ಷಮೆ ಕೇಳಿದ್ದಾರೆ.

ಹತ್ರಾಸ್ ಘಟನೆಯ ಸಂತ್ರಸ್ತೆಯ ಮನೆ ಮಂದಿಗೆ ಭೇಟಿಯಾಗಲು ರಾಹುಲ್, ಪ್ರಿಯಾಂಕಾ ಹೊರಟಿದ್ದರು. ಆಗ ಮಾರ್ಗ ನಡುವೆ ಉಂಟಾದ ಗದ್ದಲದಲ್ಲಿ ರಾಹುಲ್ ಗಾಂಧಿ ತಳ್ಳಲ್ಪಟ್ಟು ನೆಲಕ್ಕೆ ಬಿದ್ದಿದ್ದರು.

ಇನ್ನು ಪ್ರಿಯಾಂಕಾ ಗಾಂಧಿ ಯವರ ಕುರ್ತಾವನ್ನು ಪುರುಷ ಪೊಲೀಸ್ ಕಾನ್ಸಟೇಬಲ್ ಹಿಡಿದಿದ್ದ ಫೋಟೊ ವೈರಲ್ ಆಗಿತ್ತು.

ಇದೀಗ ಉತ್ತರ ಪ್ರದೇಶದ ಪೊಲೀಸರು ಘಟನೆ ಹಿನ್ನೆಲೆಯಲ್ಲಿ ಈ ಕಾಂಗ್ರೆಸ್ ನ ನಾಯಕರ ಕ್ಷಮೆ ಕೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments