Webdunia - Bharat's app for daily news and videos

Install App

ಪ್ರಿಯಾಂಕಾ ಗಾಂಧಿಗೆ ವೇರಿ ಸ್ಸಾರಿ ಎಂದ ಪೊಲೀಸರು

Webdunia
ಭಾನುವಾರ, 4 ಅಕ್ಟೋಬರ್ 2020 (20:52 IST)
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿಗೆ ಪೊಲೀಸರು ಕ್ಷಮೆ ಯಾಚಿಸಿದ್ದಾರೆ.

ಉತ್ತರ ಪ್ರದೇಶದ ಪೊಲೀಸರು ಕಾಂಗ್ರೆಸ್ ನ ಈ ಇಬ್ಬರು ನಾಯಕರಿಗೆ ಕ್ಷಮೆ ಕೇಳಿದ್ದಾರೆ.

ಹತ್ರಾಸ್ ಘಟನೆಯ ಸಂತ್ರಸ್ತೆಯ ಮನೆ ಮಂದಿಗೆ ಭೇಟಿಯಾಗಲು ರಾಹುಲ್, ಪ್ರಿಯಾಂಕಾ ಹೊರಟಿದ್ದರು. ಆಗ ಮಾರ್ಗ ನಡುವೆ ಉಂಟಾದ ಗದ್ದಲದಲ್ಲಿ ರಾಹುಲ್ ಗಾಂಧಿ ತಳ್ಳಲ್ಪಟ್ಟು ನೆಲಕ್ಕೆ ಬಿದ್ದಿದ್ದರು.

ಇನ್ನು ಪ್ರಿಯಾಂಕಾ ಗಾಂಧಿ ಯವರ ಕುರ್ತಾವನ್ನು ಪುರುಷ ಪೊಲೀಸ್ ಕಾನ್ಸಟೇಬಲ್ ಹಿಡಿದಿದ್ದ ಫೋಟೊ ವೈರಲ್ ಆಗಿತ್ತು.

ಇದೀಗ ಉತ್ತರ ಪ್ರದೇಶದ ಪೊಲೀಸರು ಘಟನೆ ಹಿನ್ನೆಲೆಯಲ್ಲಿ ಈ ಕಾಂಗ್ರೆಸ್ ನ ನಾಯಕರ ಕ್ಷಮೆ ಕೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments