Webdunia - Bharat's app for daily news and videos

Install App

ನಾಪತ್ತೆಯಾದ ನ್ಯಾಯಾಧೀಶರಿಗಾಗಿ ಪೊಲೀಸರ ಹುಡುಕಾಟ!

Webdunia
ಗುರುವಾರ, 11 ಮೇ 2017 (10:29 IST)
ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಬಂಧನ ಆದೇಶಕ್ಕೊಳಗಾದ ಕೋಲ್ಕೊತ್ತಾ ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಕರ್ಣನ್ ನಾಪತ್ತೆಯಾಗಿದ್ದಾರೆ.

 
ಅವರ ಬಂಧನಕ್ಕಾಗಿ ಮೂರು ರಾಜ್ಯಗಳ ಪೊಲೀಸರು ತೀವ್ರ ಹುಡುಕಾಟದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ನ ನ್ಯಾಯಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಲ್ಲದೆ, ಅವರ ವಿರುದ್ಧವೇ ಐದು ವರ್ಷಗಳ ಸಜೆ ಘೋಷಿಸಿದ್ದ ಕರ್ಣನ್ ಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಈ ರೀತಿ ಹಾಲಿ ನ್ಯಾಯಾಧೀಶರ ವಿರುದ್ಧ ಬಂಧನ ವಾರಂಟ್ ಹೊರಡಿಸಿರುವುದು ದೇಶದ ಇತಿಹಾಸದಲ್ಲೇ ಮೊದಲಾಗಿದೆ. ಇದೀಗ ಅವರು ತಲೆ ಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪ.ಬಂಗಾಲ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಬಲೆ ಬೀಸಿದ್ದಾರೆ.

ಕರ್ಣನ್ ಬಂಧನ ಆದೇಶ ಬರುವಾಗ ಆಂಧ್ರಪ್ರದೇಶದ ಅತಿಥಿ ಗೃಹದಲ್ಲಿದ್ದರು. ನಂತರ ಅಲ್ಲಿಂದ ಬಿಲ್ ಪಾವತಿಸದೇ ತೆರಳಿದ್ದರು. ಬಹುಶಃ ಅವರು ನೆರೆಯ ಆಂಧ್ರ ಪ್ರದೇಶಕ್ಕೆ ಸಾಗಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments