Webdunia - Bharat's app for daily news and videos

Install App

ಮಣಿಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Webdunia
ಗುರುವಾರ, 17 ಆಗಸ್ಟ್ 2023 (14:57 IST)
ಇಂಫಾಲ್ : ಹಿಂಸಾಚಾರ ಪೀಡಿತ ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಬಂದೂಕುಗಳು, 112 ಕಾಟ್ರಿಡ್ಜ್ಗಳು ಮತ್ತು 6 ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಷ್ಣುಪುರ್, ಚುರಾಚಂದ್ಪುರ, ತೆಂಗನೌಪಾಲ್, ಕಾಂಗ್ಪೋಕ್ಪಿ ಮತ್ತು ರಾಜಧಾನಿ ಇಂಫಾಲ್ ಪಶ್ಚಿಮ ಜಿಲ್ಲೆಗಳಿಂದ ಈ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ. ತೆಂಗ್ನೌಪಾಲ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ 6 ಬಂಕರ್ಗಳನ್ನ ಸಹ ನಾಶಪಡಿಸಲಾಗಿದೆ.

ಇಂಫಾಲ್ ಜಿಲ್ಲೆಯ ಮಂತ್ರಪುಖ್ರಿ ಪ್ರದೇಶದಿಂದ ಒಪಿಯಾಡ್ ನೋವು ನಿವಾರಕ ಸಿರಪ್ನ 1,240 ಕೊಡೈನ್ ಫಾಸ್ಫೇಟ್ ಬಾಟಲಿಗಳೊಂದಿಗೆ ಅಸ್ಸಾಂ ಮೂಲದ ನಾಲ್ವರನ್ನ ಬಂಧಿಸಿದೆ ಎಂದು ನಾರ್ಕೋಟಿಕ್ಸ್ ಅಂಡ್ ಅಫೇರ್ಸ್ ಆಫ್ ಬಾರ್ಡರ್  ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments