ಕಾಶಿಯಲ್ಲಿ ವಿಶ್ವನಾಥ ದೇವಸ್ಥಾನದಲ್ಲಿ ಅರ್ಚಕರಂತೆ ವಸ್ತ್ರ ಧರಿಸಿ ಕರ್ತವ್ಯದಲ್ಲಿ ಪೊಲೀಸರು

Sampriya
ಶುಕ್ರವಾರ, 12 ಏಪ್ರಿಲ್ 2024 (16:17 IST)
Photo Courtesy X
ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಅರ್ಚಕರಂತೆ  ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ಗಂಧ, ಕಿತ್ತಳೆ ಬಣ್ಣದ ವಸ್ತ್ರದಲ್ಲಿ ಪೊಲೀಸರು ಕರ್ತವ್ಯದಲ್ಲಿ ತೊಡಗಿದ್ದಾರೆ.

ವಾರಣಾಸಿ ಪೊಲೀಸರ ಪ್ರಕಾರ, ಸಿಬ್ಬಂದಿ ಕೂಡ ದೇವಸ್ಥಾನದ ಅರ್ಚಕರಂತೆ ಹಣೆಯ ಮೇಲೆ ತಿಲಕವನ್ನು ಹಾಕುತ್ತಾರೆ. ದೇವಾಲಯದ ಗರ್ಭಗುಡಿಯ ನಾಲ್ಕು ದ್ವಾರಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

ದೇವಸ್ಥಾನದಲ್ಲಿ ಹೆಚ್ಚು ಸ್ವಾಗತಾರ್ಹ ವಾತಾವರಣವನ್ನು ಸೃಷ್ಟಿಸುವ ಸಲುವಾಗಿ  ವಾರಣಾಸಿ ಪೊಲೀಸರು ಕಾಶಿ ವಿಶ್ವನಾಥ ದೇವಾಲಯದಲ್ಲಿ ಸಾಂಪ್ರದಾಯಿಕ ಧೋತಿ-ಕುರ್ತಾ ಉಡುಪನ್ನು ಧರಿಸಿರುವ ಪುರುಷ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ವಾರಣಾಸಿ ಪೊಲೀಸರ ಪ್ರಕಾರ, ಸಿಬ್ಬಂದಿ ಕೂಡ ದೇವಸ್ಥಾನದ ಅರ್ಚಕರಂತೆ ಹಣೆಯ ಮೇಲೆ ತಿಲಕವನ್ನು ಹಾಕುತ್ತಾರೆ. ದೇವಾಲಯದ ಗರ್ಭಗುಡಿಯ ನಾಲ್ಕು ದ್ವಾರಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಖಾಕಿ ಸಮವಸ್ತ್ರದಲ್ಲಿ ಮಹಿಳಾ ಪೊಲೀಸ್ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ದೇವಾಲಯದ ಗರ್ಭಗುಡಿಯ ಗೇಟ್‌ನಿಂದ ಸುಮಾರು 15 ಮೀಟರ್ ದೂರದಲ್ಲಿ ಇವರ ಕರ್ತವ್ಯದಲ್ಲಿ ತೊಡಗುತ್ತಾರೆ. ವಾರಣಾಸಿ ಪೊಲೀಸರ ಪ್ರಕಾರ, ಪ್ರತಿ ಪಾಳಿಯ ನಂತರ ಸರದಿ ಆಧಾರದ ಮೇಲೆ ಸಿಬ್ಬಂದಿಯನ್ನು ಬದಲಾಯಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments