Webdunia - Bharat's app for daily news and videos

Install App

ಕಾಶಿಯಲ್ಲಿ ವಿಶ್ವನಾಥ ದೇವಸ್ಥಾನದಲ್ಲಿ ಅರ್ಚಕರಂತೆ ವಸ್ತ್ರ ಧರಿಸಿ ಕರ್ತವ್ಯದಲ್ಲಿ ಪೊಲೀಸರು

Sampriya
ಶುಕ್ರವಾರ, 12 ಏಪ್ರಿಲ್ 2024 (16:17 IST)
Photo Courtesy X
ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಅರ್ಚಕರಂತೆ  ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ಗಂಧ, ಕಿತ್ತಳೆ ಬಣ್ಣದ ವಸ್ತ್ರದಲ್ಲಿ ಪೊಲೀಸರು ಕರ್ತವ್ಯದಲ್ಲಿ ತೊಡಗಿದ್ದಾರೆ.

ವಾರಣಾಸಿ ಪೊಲೀಸರ ಪ್ರಕಾರ, ಸಿಬ್ಬಂದಿ ಕೂಡ ದೇವಸ್ಥಾನದ ಅರ್ಚಕರಂತೆ ಹಣೆಯ ಮೇಲೆ ತಿಲಕವನ್ನು ಹಾಕುತ್ತಾರೆ. ದೇವಾಲಯದ ಗರ್ಭಗುಡಿಯ ನಾಲ್ಕು ದ್ವಾರಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

ದೇವಸ್ಥಾನದಲ್ಲಿ ಹೆಚ್ಚು ಸ್ವಾಗತಾರ್ಹ ವಾತಾವರಣವನ್ನು ಸೃಷ್ಟಿಸುವ ಸಲುವಾಗಿ  ವಾರಣಾಸಿ ಪೊಲೀಸರು ಕಾಶಿ ವಿಶ್ವನಾಥ ದೇವಾಲಯದಲ್ಲಿ ಸಾಂಪ್ರದಾಯಿಕ ಧೋತಿ-ಕುರ್ತಾ ಉಡುಪನ್ನು ಧರಿಸಿರುವ ಪುರುಷ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ವಾರಣಾಸಿ ಪೊಲೀಸರ ಪ್ರಕಾರ, ಸಿಬ್ಬಂದಿ ಕೂಡ ದೇವಸ್ಥಾನದ ಅರ್ಚಕರಂತೆ ಹಣೆಯ ಮೇಲೆ ತಿಲಕವನ್ನು ಹಾಕುತ್ತಾರೆ. ದೇವಾಲಯದ ಗರ್ಭಗುಡಿಯ ನಾಲ್ಕು ದ್ವಾರಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಖಾಕಿ ಸಮವಸ್ತ್ರದಲ್ಲಿ ಮಹಿಳಾ ಪೊಲೀಸ್ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ದೇವಾಲಯದ ಗರ್ಭಗುಡಿಯ ಗೇಟ್‌ನಿಂದ ಸುಮಾರು 15 ಮೀಟರ್ ದೂರದಲ್ಲಿ ಇವರ ಕರ್ತವ್ಯದಲ್ಲಿ ತೊಡಗುತ್ತಾರೆ. ವಾರಣಾಸಿ ಪೊಲೀಸರ ಪ್ರಕಾರ, ಪ್ರತಿ ಪಾಳಿಯ ನಂತರ ಸರದಿ ಆಧಾರದ ಮೇಲೆ ಸಿಬ್ಬಂದಿಯನ್ನು ಬದಲಾಯಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments