Webdunia - Bharat's app for daily news and videos

Install App

ಮತ ಹಾಕದ್ದಕ್ಕೆ ಎಂಜಲು ನೆಕ್ಕಿಸಿದ ರಾಜಕಾರಣಿ

Webdunia
ಮಂಗಳವಾರ, 14 ಡಿಸೆಂಬರ್ 2021 (10:20 IST)
ಪಾಟ್ನಾ: ತನಗೆ ಮತ ಹಾಕದ ಸಿಟ್ಟಿಗೆ ಯುವಕರಿಬ್ಬರಿಗೆ ರಾಜಕೀಯ ನಾಯಕನೊಬ್ಬ ತನ್ನ ಉಗುಳನ್ನು ನೆಕ್ಕಿಸಿ ಥಳಿಸಿದ ಹೀನಾಯ ಘಟನೆ ಬಿಹಾರದಲ್ಲಿ ನಡೆದಿದೆ.

ಗ್ರಾಮ ಮುಖ್ಯಸ್ಥರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಲವಂತ್ ಸಿಂಗ್ ಎಂಬಾತ ಸಾಕಷ್ಟು ಹಣ ಹಂಚಿ ತನಗೇ ಮತ ಹಾಕುವಂತೆ ಮತದಾರರಿಗೆ ಆಮಿಷವೊಡ್ಡಿದ್ದ. ಹಾಗಿದ್ದರೂ ಆತ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ.

ಇದರಿಂದ ಸಿಟ್ಟಿಗೆದ್ದ ಆತ ತನಗೆ ಮತ ಹಾಕದ ಇಬ್ಬರು ಯುವಕರನ್ನು ರಸ್ತೆ ಮಧ್ಯೆ ಎಳೆದು ತಂದು ತಾನು ಉಗುಳಿದ ಕಫ ನೆಕ್ಕುವಂತೆ ಹೇಳಿದ್ದಲ್ಲದೆ, ಹಲ್ಲೆ ನಡೆಸಿದ್ದಾನೆ. ಈ ಅಮಾನವೀಯ ಕೃತ್ಯದ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದೀಗ ಪೊಲೀಸರು ಬಲವಂತ್ ಸಿಂಗ್ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments