Webdunia - Bharat's app for daily news and videos

Install App

ಸಿಎಂ ಜಯಲಲಿತಾ ಚೇತರಿಕೆಗೆ ಪ್ರಧಾನಿ, ರಾಷ್ಟ್ರಪತಿಗಳ ಹಾರೈಕೆ

Webdunia
ಸೋಮವಾರ, 5 ಡಿಸೆಂಬರ್ 2016 (05:58 IST)
ನವದೆಹಲಿ: ತಮಿಳುನಾಡು ಸಿಎಂ ಜಯಲಲಿತಾ ಹೃದಯಾಘಾತಕ್ಕೊಳಗಾಗಿರುವ ಹಿನ್ನಲೆಯಲ್ಲಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ರಾಜ್ಯ, ರಾಷ್ಟ್ರ ರಾಜಕೀಯ ನಾಯಕರು ಟ್ವಿಟರ್ ಮೂಲಕ ಹಾರೈಸಿದ್ದಾರೆ.

ಜಯಲಲಿತಾ ಹೃದಯಾಘಾತಕ್ಕೊಳಗಾದ ಸುದ್ದಿ ಕೇಳಿ ಬೇಸರವಾಗಿದೆ. ಆಕೆ ಶೀಘ್ರ ಗುಣಮುಖರಾಗಲಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.  ಇನ್ನು ಪ್ರಧಾನಿ ನರೇಂದ್ರ ಮೋದಿ ಕೂಡಾ ಟ್ವೀಟ್ ಮಾಡಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಚೇತರಿಕೆಗೆ ನಾವೆಲ್ಲಾ ಹಾರೈಸೋಣ ಎಂದಿದ್ದಾರೆ.

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಟ್ವೀಟ್ ನಲ್ಲಿ ನನ್ನ ಆತ್ಮೀಯ ಜಯಲಲಿತಾಗೆ ಹೃದಾಘಾತವಾಗಿರುವುದು ತೀವ್ರ ನೋವು ತಂದಿದೆ. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದಿದ್ದಾರೆ.

ಇನ್ನು ಜಯಲಲಿತಾ ರಾಜಕೀಯ ಕಟ್ಟಾ ವೈರಿ ಮಾಜಿ ಸಿಎಂ ಕರುಣಾನಿಧಿ ಕೂಡಾ ಜಯಲಲಿತಾ ಗುಣಮುಖರಾಗುವಂತೆ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments