Webdunia - Bharat's app for daily news and videos

Install App

ಹುತಾತ್ಮರ ದಿನವನ್ನು ಶೌರ್ಯ ದಿನವೆಂದು ಆಚರಿಸಿದ ಪೂಜಾ ಶಕುನ್ ಪಾಂಡೆ

Webdunia
ಗುರುವಾರ, 31 ಜನವರಿ 2019 (07:38 IST)
ಆಗ್ರಾ : ಹಿಂದೂ ಮಹಾಸಭಾ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮಹಾತ್ಮ ಗಾಂಧೀಜಿ ಅವರ ಸಾವನ್ನಪ್ಪಿದ ದಿನವನ್ನು ಶೌರ್ಯ ದಿನ ಎಂದು ಆಚರ ಣೆ ಮಾಡಿ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಅಟಿಕೆ ಗನ್ ಮೂಲಕ ಗುಂಡಿಟ್ಟಿದ್ದು, ಈ ಮೂಲಕ ಗಾಂಧೀಜಿ ಅವರು ಸಾವನ್ನಪ್ಪಿದ ದಿನವನ್ನು ಆಚರಣೆ ಮಾಡಿದ್ದಾರೆ. ಅಲ್ಲದೇ 1948 ಜನವರಿ 30 ರಂದು ಗಾಂಧೀಜಿ ಅವರಿಗೆ ಗುಂಡಿಟ್ಟು ಕೊಂದ ನಾಥೂರಾಮ್ ಗೋಡ್ಸೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಕೂಡ ಮಾಡಿ `ಗೋಡ್ಸೆ ಅಮರ್ ರಹೇ’ ಎಂದು ಘೋಷಣೆ ಕೂಗಿದ್ದಾರೆ.

 

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಾಂಡೆ, ನಾನು ಇಂದು ಹೊಸ ಸಾಂಪ್ರದಾಯಕ್ಕೆ ನಾಂದಿ ಹಾಡಿದ್ದು, ದಸರಾ ದಿನದಂದು ರಾವಣನನ್ನು ಸುಟ್ಟು ಸಂಭ್ರಮ ಪಡುವಂತೆ, ಇಂದು ಕೂಡ ನಡೆಸಲಾಯಿತು ಎಂದು ತಿಳಿಸಿದ್ದಾರೆ. ಅಲ್ಲದೇ ಹಿಂದೂ ಮಹಾಸಭಾ ದೇಶ ವಿಭಜನೆ ಆಗಲು ಗಾಂಧೀಜಿಯೇ ಕಾರಣ ಎಂದು ಆರೋಪಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments