Webdunia - Bharat's app for daily news and videos

Install App

ಬಡಭಾರತದಿಂದ ಭ್ರಷ್ಟಾಚಾರದ ವಿಲಾಸಿತತೆ ಹೊರಲಾಗದು: ಪ್ರಧಾನಿ

Webdunia
ಮಂಗಳವಾರ, 8 ನವೆಂಬರ್ 2016 (16:13 IST)
ಭಾರತದಂತಹ ಬಡ ದೇಶದಿಂದ ಭ್ರಷ್ಟಾಚಾರದ ವಿಲಾಸಿತತೆಯನ್ನು ಹೊರಲಾಗದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 
 
ಭ್ರಷ್ಟಾಚಾರ ನಮ್ಮ ವ್ಯವಸ್ಥೆಯಲ್ಲಿ ಇರಬೇಕಾದ ಅಗತ್ಯವಲ್ಲ. ದೇಶ ನೀತಿ ಚಾಲಿತವಾಗಿರಬೇಕು. ಹೊರತು ವ್ಯಕ್ತಿಯೊಬ್ಬನ ಮನದಿಚ್ಛೆಯಂತೆ ಅಲ್ಲ ಎಂದಿದ್ದಾರೆ ಪ್ರಧಾನಿ.
 
ಭ್ರಷ್ಟಾಚಾರ ನಿರೋಧದ ಕುರಿತಾದ ಒಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸದಾ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ. 
 
ನಾವು ನಿಯಮ ರೂಪಿಸುವಾಗ ಅಸ್ಪಷ್ಟತೆ ಇದ್ದರೆ, ಆಗದು ಹಸ್ತಕ್ಷೇಪಕ್ಕೆ ತೆರೆದಿರುತ್ತದೆ, ಮತ್ತದು ಭ್ರಷ್ಟಾಚಾರಕ್ಕೆ ಕದ ತೆರೆಯುತ್ತದೆ. ದೇಶ ನೀತಿ ಚಾಲಿತವಾಗಿರಬೇಕು. ವ್ಯಕ್ತಿಯ ಆಶೋತ್ತರಗಳ ಮೇಲಲ್ಲ. ರಾಜ್ಯ ನೀತಿಯ ಮೇಲೆ ನಡೆದರೆ ಆದರೆಗಿದರೆಗಳ ಮೇಲೆ ನಿಯಂತ್ರಣವಿರುತ್ತದೆ. ಯಾವುದೇ ಹಸ್ತಕ್ಷೇಪವಿಲ್ಲದಿದ್ದರೆ ತಾರತಮ್ಯದ ಪ್ರಶ್ನೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ
Show comments