Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಬೇಲ್ ಡೀಲ್ ಕೇಸ್ ಆರೋಪಿ ಪ್ರಭಾಕರ ರಾವ್ ನಿಗೂಢ ಸಾವು

Webdunia
ಸೋಮವಾರ, 18 ಜನವರಿ 2016 (10:57 IST)
ಜನಾರ್ದನ ರೆಡ್ಡಿ ಬೇಲ್ ಡೀಲ್ ಪ್ರಕರಣದ ಆರೋಪಿ ಮಾಜಿ ನ್ಯಾಯಾಧೀಶ ಪ್ರಭಾಕರ ರಾವ್ ಹೈದರಾಬಾದ್‌ನಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಹೈದರಬಾದಾದ್ ಈಸ್ಟ್ ಮಾರೆಡ್‌‌ಪಲ್ಲಿಯಲ್ಲಿರುವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

 ಅವರ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಶವಪರೀಕ್ಷೆ ನಂತರವೇ ಸಾವಿನ ಕಾರಣ ತಿಳಿದುಬರಲಿದೆ.  ಪ್ರಭಾಕರ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಬೇರಾವುದೇ ರೀತಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎನ್ನುವುದು ಶವ ಪರೀಕ್ಷೆ ನಂತರವೇ ತಿಳಿದುಬರಲಿದೆ.ಪೊಲೀಸರು ಅನುಮಾನಾಸ್ಪದ ಸಾವನ್ನು ದಾಖಲು ಮಾಡಿಕೊಂಡಿದ್ದಾರೆ. 

ಪ್ರಭಾಕರ ರಾವ್  ಬೇಲ್ ಡೀಲ್ ಪ್ರಕರಣದಲ್ಲಿ  ಆರೋಪಿಯಾಗಿ ಜೈಲಿಗೂ ಹೋಗಿ ಬಂದಿದ್ದರು. ಬಳ್ಳಾರಿ ಗಣಿ ಹಗರಣಗಳಲ್ಲಿ ಆರೋಪ ಹೊತ್ತಿದ್ದ  ಜನಾರ್ದನ ರೆಡ್ಡಿ ಅವರಿಗೆ ಬೇಲ್ ಡೀಲ್ ಮಾಡಲು ಯತ್ನಿಸಿ ಜೈಲು ಸೇರಿದ್ದ ಪ್ರಭಾಕರ ರಾವ್ ಜಾಮೀನಿನ ಮೇಲೆ ಹೊರಬಂದಿದ್ದರು.  ನನ್ನ ವಿರುದ್ದ ಷಡ್ಯಂತ್ರ ನಡೆಸಲಾಗಿದ್ದು, ಉದ್ದೇಶಪೂರ್ವಕವಾಗಿ ಈ ಕೇಸ್‌ನಲ್ಲಿ ಸಿಕ್ಕಿಸಲಾಗಿದೆ ಎಂದು ಪ್ರಭಾಕರ ರಾವ್ ಆರೋಪಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments