Webdunia - Bharat's app for daily news and videos

Install App

ಗಾಂಧಿ ಹತ್ಯೆ ಮಾಡಿದ ಗೋಡ್ಸೆಯನ್ನು ದೇಶ ಭಕ್ತ ಎಂದ ಬಿಜೆಪಿ ಸಂಸದೆ

Webdunia
ಗುರುವಾರ, 28 ನವೆಂಬರ್ 2019 (08:56 IST)
ನವದೆಹಲಿ : ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೆ ವಿವಾದಕ್ಕೆ ಕಾರಣರಾಗಿದ್ದಾರೆ.



ಲೋಕಸಭೆಯ ಕಲಾಪದ ವೇಳೆ ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್ ಪಿಜಿ) ತಿದ್ದಪಡೆ ಮಸೂದೆಯ ಕುರಿತು ಚರ್ಚೆ ನಡೆಸುತ್ತಿದ್ದಾಗ  ಗೋಡ್ಸೆ ಮಹಾತ್ಮಾ ಗಾಂಧಿಯನ್ನು ಕೊಲೆ ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.


ಈ ವೇಳೆ ಮಧ್ಯಪ್ರವೇಶಿಸಿದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದಾರೆ. ಅವರ ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments