ದೇಶದ ಕ್ಷಮೆ ಕೇಳಲು ತಯಾರಿದ್ದೀರಾ? ಪ್ರಧಾನಿ ಮೋದಿಗೆ ಪ್ರಕಾಶ್ ರೈ ಸವಾಲು

Webdunia
ಗುರುವಾರ, 9 ನವೆಂಬರ್ 2017 (10:19 IST)
ನವದೆಹಲಿ: ನೋಟು ಅಮಾನ್ಯ ಮಾಡಿ ದೇಶದ ಜನರಿಗೆ ತೊಂದರೆ ಮಾಡಿದ್ದಕ್ಕೆ ದೇಶದ ಜನರ ಕ್ಷಮೆ ಕೇಳಲು ತಯಾರಿದ್ದೀರಾ ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ.

 
ನೋಟು ಅಮಾನ್ಯಗೊಳಿಸಿ ನಿನ್ನೆ ವರ್ಷ ತುಂಬಿದ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ ಪ್ರಕಾಶ್ ರಾಜ್ ನಿಮಗೆ ನೋಟು ನಿಷೇಧದಂತಹ ಅಸಂಬದ್ಧ ತೀರ್ಮಾನ ಕೈಗೊಂಡಿದ್ದಕ್ಕೆ ಪಶ್ಚಾತ್ತಾಪವಾಗುತ್ತಿಲ್ಲವೇ? ಅದಕ್ಕೆ ಕ್ಷಮೆ ಕೇಳಲು ನಿಮಗೇನಾದರೂ ಸಮಸ್ಯೆಯಾಗುತ್ತದಾ ಎಂದು ಪ್ರಕಾಶ್ ರೈ ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನವಾಗಿರುವುದಕ್ಕೆ ಅವರು ನನಗಿಂತ ದೊಡ್ಡ ನಟ ಎಂದು ಟೀಕಿಸಿದ್ದರು. ಅದಾದ ಬಳಿಕ ತಾಜ್ ಮಹಲ್ ವಿಚಾರದಲ್ಲೂ ಕೇಂದ್ರವನ್ನು ಕೆಣಕಿದ್ದರು. ತದನಂತರ ಕಮಲ್ ಹಾಸನ್ ಹಿಂದೂ ಭಯೋತ್ಪಾದನೆ ಕುರಿತು ಹೇಳಿಕೆ ನೀಡಿದಾಗಲೂ ಸಮರ್ಥಿಸಿಕೊಂಡಿದ್ದರು. ಇದೀಗ ಮತ್ತೆ ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments