Webdunia - Bharat's app for daily news and videos

Install App

ಗಣರಾಜ್ಯೋತ್ಸವ ದಿನಕ್ಕೂ ಕೇಂದ್ರಕ್ಕೆ ಟಾಂಗ್ ಕೊಡುವುದನ್ನು ಬಿಡಲಿಲ್ಲ ಪ್ರಕಾಶ್ ರೈ

Webdunia
ಶನಿವಾರ, 27 ಜನವರಿ 2018 (07:10 IST)
ಬೆಂಗಳೂರು: ಗಣರಾಜ್ಯೋತ್ಸವ ದಿನವೂ ನಟ ಪ್ರಕಾಶ್ ರೈ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವುದನ್ನು ಬಿಡಲಿಲ್ಲ. ಗುರ್ ಗಾಂವ್ ನಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿ ಪ್ರಕಾಶ್ ರೈ ಕೇಂದ್ರಕ್ಕೆ ಟಾಂಗ್ ಕೊಟ್ಟಿದ್ದಾರೆ.
 

ನಮ್ಮ ಸರ್ಕಾರ ದೆಹಲಿಯಲ್ಲಿ ಏಷಿಯಾನ್ ನಾಯಕರನ್ನು ಕರೆಸಿ ಅವರೆದುರು ನಮ್ಮ ಸೇನೆಯ ಶಕ್ತಿಯನ್ನು ತೋರಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಅವರಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದ ಮುಗ್ದ ಮಕ್ಕಳ ಮೇಲೆ ನಡೆಯುತ್ತಿದ್ದ ಗೂಂಡಾಗಿರಿಯನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ಪ್ರಕಾಶ್ ರೈ ವ್ಯಂಗ್ಯವಾಡಿದ್ದಾರೆ.

ಪದ್ಮಾವತ್ ಸಿನಿಮಾ ಬಿಡುಗಡೆ ವಿರೋಧಿಸಿ ಗುರುವಾರ ಗುರ್ ಗಾಂವ್ ನಲ್ಲಿ ಶಾಲಾ ಮಕ್ಕಳಿದ್ದ ವಾಹನಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments