Webdunia - Bharat's app for daily news and videos

Install App

ದುರಹಂಕಾರಿಗೆ ತಕ್ಕ ಶಾಸ್ತಿಯಾಗಿದೆ, ಸರ್ವಾಧಿಕಾರಿ ನಗ್ನನಾಗಿದ್ದಾನೆ: ಮೋದಿಗೆ ಪ್ರಕಾಶ್ ರಾಜ್ ಟಾಂಗ್

Krishnaveni K
ಬುಧವಾರ, 5 ಜೂನ್ 2024 (10:40 IST)
ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಿದ್ದರೂ ಮೋದಿ ನೇತೃತ್ವದ ಬಿಜೆಪಿಗೆ ನಿರೀಕ್ಷಿಸಿದಷ್ಟು ಸ್ಥಾನ ಸಿಕ್ಕಿಲ್ಲ. ಹೀಗಾಗಿ ನಟ ಪ್ರಕಾಶ್ ರಾಜ್ ಸೋಷಿಯಲ್ ಮೀಡಿಯಾ ಮೂಲಕ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.

ಮೋದಿಯನ್ನು ಸರ್ವಾಧಿಕಾರಿ ಎನ್ನುತ್ತಲೇ ಬಂದಿರುವ ಪ್ರಕಾಶ್ ರಾಜ್ ಈಗ ಬಿಜೆಪಿಗೆ ಬಹುಮತ ಬರದ ಹಿನ್ನಲೆಯಲ್ಲಿ ಟಾಂಗ್ ಕೊಟ್ಟಿದ್ದಾರೆ. ದುರಹಂಕಾರಿಗೆ ತಕ್ಕ ಶಾಸ್ತಿಯಾಗಿದೆ. ಸರ್ವಾಧಿಕಾರಿ ನಗ್ನನಾಗಿದ್ದಾನೆ ಎಂದು ಲೇವಡಿ ಮಾಡಿದ್ದಾರೆ.

‘ಸರ್ವಾಧಿಕಾರಿ ನಗ್ನನಾಗಿದ್ದಾನೆ. ಇದೀಗ ಬೇರೆಯವರ ಬೆಂಬಲದೊಂದಿಗೆ ನಡೆದಾಡುವ ಪರಿಸ್ತಿತಿ ಬಂದಿದೆ. ಇಂತಹ ವ್ಹಕ್ತಿಯ ದುರಹಂಕಾರಕ್ಕೆ ತಕ್ಕ ಶಾಸ್ತಿ ಮಾಡಿ ಆತನ ನಿಜವಾದ ಸ್ಥಾನ ಎಲ್ಲಿ ಎಂದು ತೋರಿಸಿದ್ದಕ್ಕೆ ಇಂಡಿಯಾ ಒಕ್ಕೂಟ ಮತ್ತು ನಾಗರಿಕ ಸಮಾಜಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಹೋರಾಡಿದೆವು. ಅದನ್ನು ಮುಂದೆಯೂ ಮುಂದುವರಿಸಲಿದ್ದೇವೆ’ ಎಂದಿದ್ದಾರೆ.

ಅಲ್ಲದೆ, ಮೋದಿ ಜನತೆಗೆ ಧನ್ಯವಾದ ಸಲ್ಲಿಸಿ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್ ‘ಆದ್ರೂ ನಿಮ್ಮ ಅಯೋಧ್ಯೆಯಲ್ಲೇ ನಿಮಗೆ ಪ್ರಭು ಶ್ರೀರಾಮ ನಿಮಗೆ ಆಶೀರ್ವಾದ ಮಾಡಲಿಲ್ಲವಲ್ಲ; ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ