Webdunia - Bharat's app for daily news and videos

Install App

ತಂದೆಯ ಆತ್ಮಚರಿತ್ರೆ ಬಿಡುಗಡೆಗಾಗಿ ಪ್ರಣಬ್ ಮುಖರ್ಜಿ ಮಕ್ಕಳ ಕಿತ್ತಾಟ

Webdunia
ಬುಧವಾರ, 16 ಡಿಸೆಂಬರ್ 2020 (09:47 IST)
ನವದೆಹಲಿ: ದಿವಂಗತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡುವ ವಿಚಾರವಾಗಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮತ್ತು ಪುತ್ರಿ ಶರ್ಮಿಷ್ಟ ಮುಖರ್ಜಿ ನಡುವೆ ಕಿತ್ತಾಟ ನಡೆದಿದೆ.


‘ದಿ ಪ್ರೆಸಿಡೆಂಟ್ ಇಯರ್ಸ್’ ಎಂಬ ಪ್ರಣಬ್ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡುತ್ತಿರುವ ಪ್ರಕಾಶಕ ರೂಪ ಪಬ್ಲಿಕೇಷನ್ಸ್ ಗೆ ಪುಸ್ತಕ ಹೊರತರದಂತೆ ಪುತ್ರ ಅಭಿಜಿತ್ ತಾಕೀತು ಮಾಡಿದ್ದಾರೆ. ಆದರೆ ಪುತ್ರಿ ಶರ್ಮಿಷ್ಟ ಇದರ ಬಗ್ಗೆ ಅನಗತ್ಯ ವಿವಾದ ಮಾಡಬೇಡ. ಪುಸ್ತಕ ಬಿಡುಗಡೆಯಾಗಲಿ ಎಂದು ಆಗ್ರಹಿಸಿದ್ದಾರೆ. ಕೆಲವು ವಿಚಾರಗಳನ್ನು ನಮ್ಮ ಅನುಮತಿಯಿಲ್ಲದೇ ಪುಸ್ತಕದಲ್ಲಿ ಬಳಸಲಾಗಿದೆ. ಇದರ ಬಗ್ಗೆ ಈಗಾಗಲೇ ಮಾಧ‍್ಯಮಗಳಲ್ಲಿ ವರದಿಯಾಗಿದೆ. ಅವರ ಪುತ್ರನಾಗಿ ಈ ಪುಸ್ತಕ ಬಿಡುಗಡೆಯಾಗುವ ಮೊದಲು ನಾನು ಇದನ್ನು ಓದಬೇಕು. ಒಂದು ವೇಳೆ ತಂದೆ ಪ್ರಣಬ್ ಬದುಕಿದ್ದರೂ ಇದನ್ನೇ ಮಾಡುತ್ತಿದ್ದರು ಎಂದಿದ್ದಾರೆ. ಆದರೆ ಪುತ್ರಿ ಶರ್ಮಿಷ್ಟ ಪ್ರಕಾಶಕರ ಪರ ನಿಂತಿದ್ದು, ನಾನು ಪ್ರಣಬ್ ಪುತ್ರಿಯಾಗಿ ಹೇಳುತ್ತಿದ್ದೇನೆ, ನನ್ನ ಸಹೋದರ ಈ ಪುಸ್ತಕದ ವಿಚಾರವಾಗಿ ಅನಗತ್ಯ ವಿವಾದ ಮಾಡುವುದು ಬೇಡ. ನಮ್ಮ ತಂದೆ ಅನಾರೋಗ್ಯಕ್ಕೀಡಾಗುವ ಮೊದಲೇ ಇದನ್ನು ಬರೆದುಮುಗಿಸಿದ್ದರು. ಈ ಪುಸ್ತಕ ಬಿಡುಗಡೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments