ಆಸ್ಪತ್ರೆಯಲ್ಲಿರುವ ಪ್ರಣಬ್ ಮುಖರ್ಜಿಗೆ ಹಲಸಿನ ಹಣ್ಣು ತಿನ್ನುವ ಆಸೆಯಾಗಿತ್ತಂತೆ!

Webdunia
ಶುಕ್ರವಾರ, 14 ಆಗಸ್ಟ್ 2020 (12:18 IST)
ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾಗಿ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಹಲಸಿನ ಹಣ್ಣು ತಿನ್ನುವ ಆಸೆಯಾಗಿತ್ತಂತೆ! ಆಸ್ಪತ್ರೆಗೆ ದಾಖಲಾಗುವ ಒಂದು ವಾರ ಮೊದಲು ಅವರು ಪುತ್ರನ ಬಳಿ ತಮ್ಮ ಆಸೆ ಹೇಳಿಕೊಂಡಿದ್ದರಂತೆ.


ಸದ್ಯಕ್ಕೆ ಪ್ರಣಬ್ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ಆದರೆ ಶಸ್ತ್ರಚಿಕಿತ್ಸೆಗೊಳಗಾಗುವ ಒಂದು ವಾರ ಮೊದಲು ಪುತ್ರ ಅಭಿಜಿತ್ ನನ್ನು ಕರೆದು ತಮ್ಮ ಹಳ್ಳಿಯಿಂದ ಹಲಸಿನ ಹಣ್ಣು ತರಿಸಿಕೊಡು ಎಂದು ಕೇಳಿಕೊಂಡಿದ್ದರಂತೆ. ಹಾಗಂತ ಸ್ವತಃ ಅಭಿಜಿತ್ ಆಂಗ್ಲ ಮಾಧ್ಯಮವೊಂದರ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಅಂತೂ ಆವತ್ತು ಅಭಿಜಿತ್ ಹೇಗಾದರೂ ಮಾಡಿ ಪ್ರಣಬ್ ತವರು ಮಿರಾಟಿಯಿಂದ ಹಲಸಿನ ಹಣ್ಣು ತರಿಸಿ ತಂದೆಗೆ ನೀಡಿದ್ದರಂತೆ. ಆವತ್ತು ಖುಷಿಯಿಂದ ಹಲಸಿನ ಹಣ್ಣು ಸೇವಿಸಿದ್ದ ಪ್ರಣಬ್ ಗೆ ಅದೃಷ್ಟವಶಾತ್ ರಕ್ತದೊತ್ತಡ ಹೆಚ್ಚಾಗಲಿಲ್ಲ ಎಂದು ಅಭಿಜಿತ್ ನೆನೆಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments