Webdunia - Bharat's app for daily news and videos

Install App

ಮುಂಬೈ ದಾಳಿ ಸಂದರ್ಭ ಭಾರತದಲ್ಲಿದ್ದ ಪಾಕ್ ಸಚಿವರಿಗೆ ಪ್ರಣಬ್ ಮುಖರ್ಜಿ ಹೇಳಿದ್ದೇನು?

Webdunia
ಭಾನುವಾರ, 15 ಅಕ್ಟೋಬರ್ 2017 (08:32 IST)
ನವದೆಹಲಿ: 2008 ರಲ್ಲಿ ಮುಂಬೈ ಮೇಲೆ ಪಾಕ್ ಮೂಲದ ಉಗ್ರರು ದಾಳಿ ನಡೆಸುವಾಗ ಭಾರತದಲ್ಲಿದ್ದ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಶಿಗೆ ತಕ್ಷಣವೇ ಭಾರತ ಬಿಟ್ಟು ತೆರಳುವಂತೆ ಆದೇಶಿಸಿದ್ದರಂತೆ.

 
ಪ್ರಣಬ್ ಮೊನ್ನೆಯಷ್ಟೇ ಲೋಕಾರ್ಪಣೆಗೊಂಡ ತಮ್ಮ ಪುಸ್ತಕ ‘ದಿ ಕೊಯಿಲೇಷನ್ ಇಯರ್ಸ್, 1996-2012’ ರಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಮುಂಬೈ ಮೇಲೆ ದಾಳಿ ನಡೆದ ಮರುದಿವಸ ಪಾಕ್ ಸಚಿವ ಶಾ ಖರೇಶಿ ಮುಂಬೈಯಲ್ಲಿ ಪತ್ರಿಕಾಗೋಷ್ಟಿ ನಡೆಸಲುದ್ದೇಶಿಸಿದ್ದರಂತೆ.

ಆದರೆ ಅದನ್ನು ತಮ್ಮ ಪರಿಚಯದ ಪತ್ರಕರ್ತರ ಮೂಲಕ ತಡೆದ ಅಂದಿನ ವಿದೇಶಾಂಗ ಸಚಿವ ಪ್ರಣಬ್, ಖುರೇಶಿ ಜತೆಗೆ ಮಾತನಾಡಿ ತಕ್ಷಣವೇ ಪಾಕ್ ಗೆ ತೆರಳಲು ಆದೇಶಿಸಿದ್ದರಂತೆ. ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಹಿನ್ನಲೆಯಲ್ಲಿ ಪ್ರಣಬ್ ಹೀಗೆ ಹೇಳಿದ್ದರಂತೆ.

ಇದಕ್ಕಾಗಿ ಪಾಕ್ ಸಚಿವರಿಗೆ ತಮ್ಮದೇ ಇಲಾಖೆಯ ವಿಶೇಷ ವಿಮಾನವೊಂದನ್ನು ಸಿದ್ಧಗೊಳಿಸಿದ್ದರಂತೆ. ಆದರೆ ಅದನ್ನು ನಯವಾಗಿ ನಿರಾಕರಿಸಿದ ಪಾಕ್ ಸಚಿವ ತಮ್ಮದೇ ವಿಮಾನದಲ್ಲಿ ತವರಿಗೆ ಮರಳಿದ್ದರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments