Webdunia - Bharat's app for daily news and videos

Install App

ಪ್ರಶಾಂತ್‌ ಕಿಶೋರ್‌ ʻಜನ ಸೂರಜ್‌ʼ ಪಕ್ಷ ಘೋಷಣೆ; ಬಿಹಾರದಲ್ಲಿಬೃಹತ್‌ ಪಾದಯಾತ್ರೆ!

Webdunia
ಗುರುವಾರ, 5 ಮೇ 2022 (13:37 IST)
ಚುನಾವಣಾ ರಣನೀತಿ ತಜ್ಞ ಪ್ರಶಾಂತ್‌ ಕಿಶೋರ್‌ ನಿರೀಕ್ಷೆಯಂತೆ ತಮ್ಮದೇ ನೇತೃತ್ವದ ಜನ ಸೂರಜ್‌ ಪಕ್ಷ ಘೋಷಿಸಿದ್ದಾರೆ. ಬಿಹಾರದಲ್ಲಿ ಪಕ್ಷದ ಕಾರ್ಯಚಟುವಟಿಕೆ ಆರಂಭವಾಗಲಿದ್ದು, 3000 ಕಿ.ಮೀ. ಪಾದಯಾತ್ರೆ ನಡೆಸಲಿದೆ.
ಜನ ಸೂರಜ್‌ (ಜನತೆಯ ಉತ್ತಮ ಆಡಳಿತ) ಪಕ್ಷದ ವತಿಯಿಂದ ಅಕ್ಟೋಬರ್‌ 2ರಿಂದ ಬಿಹಾರದ ಬಹುತೇಕ ಜಿಲ್ಲೆಗಳನ್ನು ಕವರ್‌ ಮಾಡಲಿದ್ದೇವೆ ಎಂದು ಪ್ರಶಾಂತ್‌ ಕಿಶೋರ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಾದಯಾತ್ರೆ ವೇಳೆ ನಾವು ಪ್ರತಿಯೊಂದು ಮನೆಯ ಬಾಗಿಲು ತಟ್ಟಲಿದ್ದೇವೆ. ನಾವು ಅವರ ಸಮಸ್ಯೆ ಆಲಿಸಲಿದ್ದೇವೆ. ಮತ್ತು ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಲಿದ್ದೇವೆ ಎಂದು ಪ್ರಶಾಂತ್‌ ಕಿಶೋರ್‌ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments