Webdunia - Bharat's app for daily news and videos

Install App

ಪ್ರಶಾಂತ್‌ ಕಿಶೋರ್‌ ʻಜನ ಸೂರಜ್‌ʼ ಪಕ್ಷ ಘೋಷಣೆ; ಬಿಹಾರದಲ್ಲಿಬೃಹತ್‌ ಪಾದಯಾತ್ರೆ!

Webdunia
ಗುರುವಾರ, 5 ಮೇ 2022 (13:37 IST)
ಚುನಾವಣಾ ರಣನೀತಿ ತಜ್ಞ ಪ್ರಶಾಂತ್‌ ಕಿಶೋರ್‌ ನಿರೀಕ್ಷೆಯಂತೆ ತಮ್ಮದೇ ನೇತೃತ್ವದ ಜನ ಸೂರಜ್‌ ಪಕ್ಷ ಘೋಷಿಸಿದ್ದಾರೆ. ಬಿಹಾರದಲ್ಲಿ ಪಕ್ಷದ ಕಾರ್ಯಚಟುವಟಿಕೆ ಆರಂಭವಾಗಲಿದ್ದು, 3000 ಕಿ.ಮೀ. ಪಾದಯಾತ್ರೆ ನಡೆಸಲಿದೆ.
ಜನ ಸೂರಜ್‌ (ಜನತೆಯ ಉತ್ತಮ ಆಡಳಿತ) ಪಕ್ಷದ ವತಿಯಿಂದ ಅಕ್ಟೋಬರ್‌ 2ರಿಂದ ಬಿಹಾರದ ಬಹುತೇಕ ಜಿಲ್ಲೆಗಳನ್ನು ಕವರ್‌ ಮಾಡಲಿದ್ದೇವೆ ಎಂದು ಪ್ರಶಾಂತ್‌ ಕಿಶೋರ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಾದಯಾತ್ರೆ ವೇಳೆ ನಾವು ಪ್ರತಿಯೊಂದು ಮನೆಯ ಬಾಗಿಲು ತಟ್ಟಲಿದ್ದೇವೆ. ನಾವು ಅವರ ಸಮಸ್ಯೆ ಆಲಿಸಲಿದ್ದೇವೆ. ಮತ್ತು ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಲಿದ್ದೇವೆ ಎಂದು ಪ್ರಶಾಂತ್‌ ಕಿಶೋರ್‌ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments