Webdunia - Bharat's app for daily news and videos

Install App

ಸಿಎಂ ಸಲಹೆಗಾರ ಪ್ರಶಾಂತ್ ಕಿಶೋರ್‌ ದೀರ್ಘ ಕಾಲ ಗೈರು, ವಜಾ ಮಾಡಿ: ಬಿಜೆಪಿ

Webdunia
ಗುರುವಾರ, 1 ಸೆಪ್ಟಂಬರ್ 2016 (17:25 IST)
ರಾಜ್ಯದ ಮುನ್ನೋಟದ ದಾಖಲೆ ಸಿದ್ದಪಡಿಸಲು ಬಿಹಾರ ಸರ್ಕಾರ ನಿಯೋಜಿಸಿದ ಚುನಾವಣೆ ರಣತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಸುದೀರ್ಘ ಗೈರುಹಾಜರಿಯನ್ನು ಬಿಜೆಪಿ ಪ್ರಶ್ನಿಸಿದ್ದು, ಮುಖ್ಯಮಂತ್ರಿ ಸಲಹೆಗಾರ ಹುದ್ದೆಯಿಂದ ತೆಗೆಯಬೇಕೆಂದು ಕೋರಿದೆ.
 
ಬಿಹಾರ್ 2015 ಮುನ್ನೋಟದ ದಾಖಲೆ ಸಿದ್ಧಪಡಿಸಲು ಬಿಹಾರ ಸರ್ಕಾರ ಅವರ ಸಿಟಿಜನ್ ಅಲೈಯನ್ಸ್ ಪ್ರೈ. ಲಿ ಸಂಸ್ಥೆಗೆ 9.31 ಕೋಟಿ ರೂ. ಪಾವತಿಸಿತ್ತು. ಆದರೆ ಕಿಶೋರ್ ಉತ್ತರಪ್ರದೇಶ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್ ಚುನಾವಣೆ ಕಾರ್ಯತಂತ್ರ ಕುರಿತು ಕಾಲವ್ಯಯ ಮಾಡಿದ್ದಾರೆಂದು ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಆರೋಪಿಸಿದರು. 
 
ರಾಜ್ಯದ ಮುನ್ನೋಟ ದಾಖಲೆ ಸಿದ್ಧಪಡಿಸಲು 9.31 ಕೋಟಿ ಪಡೆದ ಬಳಿಕ ಕಿಶೋರ್ ದಾಖಲೆಯನ್ನು ಸಿದ್ಧಪಡಿಸಿಲ್ಲ ಅಥವಾ ಸಿಎಂ ಸಲಹೆಗಾರರಾಗಿ ಕರ್ತವ್ಯವನ್ನು ನಿಯೋಜಿಸಿಲ್ಲ ಎಂದು ಮೋದಿ ದೂರಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments