Webdunia - Bharat's app for daily news and videos

Install App

2024ರ ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ಇಬ್ಬರು ಬಂಡಾಯ ನಾಯಕರು!

Webdunia
ಮಂಗಳವಾರ, 24 ಮೇ 2022 (15:35 IST)

2024ರ ಲೋಕಸಭಾ ಚುನಾವಣೆ ಸಿದ್ಧತೆ ನಡೆಸಿರುವ ಕಾಂಗ್ರೆಸ್‌ ಪಕ್ಷದ ಚುನಾವಣಾ ಸಮಿತಿಯಲ್ಲಿ ಪ್ರಶಾಂತ್‌ ಕಿಶೋ ಅವರ ಮಾಜಿ ಆಪ್ತ ಹಾಗೂ ಬಂಡಾಯ ಘೋಷಿಸಿರುವ ಇಬ್ಬರು ನಾಯಕರು ಸ್ಥಾನ ಪಡೆದಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ರಚಿಸಲಾಗಿರುವ ಕಾರ್ಯಪಡೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಗುಲಾಮ್‌ ನಬಿ ಆಜಾದ್‌ ಮತ್ತು ಆನಂದ್‌ ಶರ್ಮ ಸ್ಥಾನ ಪಡೆದಿದ್ದಾರೆ.
ವಿಶೇಷ ಅಂದರೆ ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಸೇರ್ಪಡೆ ವಿಷಯ ಅಂತ್ಯಗೊಂಡ ಬೆನ್ನಲ್ಲೇ ಅವರ ಮಾಜಿ ಆಪ್ತ ಸುನೀಲ್‌ ಕಾನುಗೋಡು ಸಮಿತಿಯಲ್ಲಿ ಸ್ಥಾನ ಪಡೆದಿರುವುದು ಅಚ್ಚರಿ ಮೂಡಿಸಿದೆ.
ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಕರೆಯಲಾಗಿದ್ದ ಕಾಂಗ್ರೆಸ್‌ ಚುನಾವಣಾ ಕಾರ್ಯಪಡೆ ಸಭೆಯಲ್ಲಿ ಈ ಮೂವರು ಪಾಲ್ಗೊಂಡಿದ್ದು, ಪಕ್ಷದ ಕಾರ್ಯತಂತ್ರದ ಬಗ್ಗೆ ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments