Webdunia - Bharat's app for daily news and videos

Install App

2024ರ ಕಾಂಗ್ರೆಸ್‌ ಚುನಾವಣಾ ಸಮಿತಿಯಲ್ಲಿ ಇಬ್ಬರು ಬಂಡಾಯ ನಾಯಕರು!

Webdunia
ಮಂಗಳವಾರ, 24 ಮೇ 2022 (15:35 IST)

2024ರ ಲೋಕಸಭಾ ಚುನಾವಣೆ ಸಿದ್ಧತೆ ನಡೆಸಿರುವ ಕಾಂಗ್ರೆಸ್‌ ಪಕ್ಷದ ಚುನಾವಣಾ ಸಮಿತಿಯಲ್ಲಿ ಪ್ರಶಾಂತ್‌ ಕಿಶೋ ಅವರ ಮಾಜಿ ಆಪ್ತ ಹಾಗೂ ಬಂಡಾಯ ಘೋಷಿಸಿರುವ ಇಬ್ಬರು ನಾಯಕರು ಸ್ಥಾನ ಪಡೆದಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ರಚಿಸಲಾಗಿರುವ ಕಾರ್ಯಪಡೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಗುಲಾಮ್‌ ನಬಿ ಆಜಾದ್‌ ಮತ್ತು ಆನಂದ್‌ ಶರ್ಮ ಸ್ಥಾನ ಪಡೆದಿದ್ದಾರೆ.
ವಿಶೇಷ ಅಂದರೆ ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಸೇರ್ಪಡೆ ವಿಷಯ ಅಂತ್ಯಗೊಂಡ ಬೆನ್ನಲ್ಲೇ ಅವರ ಮಾಜಿ ಆಪ್ತ ಸುನೀಲ್‌ ಕಾನುಗೋಡು ಸಮಿತಿಯಲ್ಲಿ ಸ್ಥಾನ ಪಡೆದಿರುವುದು ಅಚ್ಚರಿ ಮೂಡಿಸಿದೆ.
ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಕರೆಯಲಾಗಿದ್ದ ಕಾಂಗ್ರೆಸ್‌ ಚುನಾವಣಾ ಕಾರ್ಯಪಡೆ ಸಭೆಯಲ್ಲಿ ಈ ಮೂವರು ಪಾಲ್ಗೊಂಡಿದ್ದು, ಪಕ್ಷದ ಕಾರ್ಯತಂತ್ರದ ಬಗ್ಗೆ ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments