Webdunia - Bharat's app for daily news and videos

Install App

ನಿತೀಶ್ ಕುಮಾರ್ಗೆ ಬೆಂಬಲ ನೀಡಿದ ಪ್ರಶಾಂತ್ ಕಿಶೋರ್

Webdunia
ಗುರುವಾರ, 18 ಆಗಸ್ಟ್ 2022 (15:38 IST)
ಪಾಟ್ನಾ : ಬಿಹಾರದ ಮಹಾ ಘಟಬಂಧನ್ ಸರ್ಕಾರವು ಮುಂದಿನ ಒಂದೆರಡು ವರ್ಷಗಳಲ್ಲೇ 5 ರಿಂದ 10 ಲಕ್ಷ ಉದ್ಯೋಗ ಕಲ್ಪಿಸಿದರೆ ನಾನು ನನ್ನ `ಜನ್ ಸೂರಜ್’ ಅಭಿಯಾನವನ್ನು ಹಿಂತೆಗೆದುಕೊಳ್ಳುತ್ತೇನೆ.
 
ಜೊತೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ಗೆ ಬೆಂಬಲ ನೀಡುತ್ತೇನೆ ಎಂದು ರಾಯಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಈ ಕುರಿತು ಬಿಹಾರದ ಸಮಸ್ತಿಪುರದಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಪ್ರಶಾಂತ್ ಕಿಶೋರ್, ಉಪಮುಖ್ಯಮಂತ್ರಿಯಾಗಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಇತ್ತೀಚೆಗೆ ತಮ್ಮ ಪಕ್ಷವು ಹೊಸ ಸರ್ಕಾರದ ಭಾಗವಾಗಿದೆ.

ಅದರಿಂದ 2020ರ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿದೆ ಎಂದು ಹೇಳಿದ್ದರು. ಒಂದು ವೇಳೆ ಮುಂದಿನ ಒಂದೆರಡು ವರ್ಷಗಳಲ್ಲಿ 5 ರಿಂದ 10 ಲಕ್ಷ ಉದ್ಯೋಗ ಕಲ್ಪಿಸಿದರೆ ನಾನು `ಜನ್ ಸೂರಜ್’ ಅಭಿಯಾನ ಹಿಂತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments