Webdunia - Bharat's app for daily news and videos

Install App

ಕಾಂಗ್ರೆಸ್ ಸೇರಲು ನಿರಾಕರಿಸಿದ ಪ್ರಶಾಂತ್?

Webdunia
ಮಂಗಳವಾರ, 26 ಏಪ್ರಿಲ್ 2022 (18:49 IST)
ನವದೆಹಲಿ : ಸರಣಿ ಸಭೆಗಳ ನಂತರವು ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ಕೆಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್ ನಡುವಿನ ಮಾತುಕತೆ ಈಗ ಅಂತ್ಯಕಂಡಿದೆ. 2024ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಸವಾಲುಗಳನ್ನು ಎದುರಿಸಿ ಮುನ್ನಡೆ ಸಾಧಿಸಲು ಯೋಚಿಸಿದ್ದ ಕಾಂಗ್ರೆಸ್ಗೆ ಇದೀಗ ಹಿನ್ನಡೆಯಾಗಿದೆ.

ಈ ಬಗ್ಗೆ ಪ್ರಶಾಂತ್ ಕಿಶೋರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ತಂತ್ರಗಾರಿಕೆಯ ಭಾಗವಾಗಿ ಪಕ್ಷಕ್ಕೆ ಸೇರಲು ಮತ್ತು ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಕಾಂಗ್ರೆಸ್ನ ಪ್ರಸ್ತಾಪವನ್ನು ನಾನು ನಿರಾಕರಿಸಿದೆ.

ನನ್ನ ಅಭಿಪ್ರಾಯದ ಪ್ರಕಾರ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯವಾಗಿ ಬೇಕಾಗಿರುವುದು ಸರಿಯಾದ ನಾಯಕತ್ವವಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments