ಕಾಂಗ್ರೆಸ್ ಗೆ ಟಾನಿಕ್ ಆಗಲು ಚುನಾವಣಾ ಚಾಣಕ್ಷ್ಯ ಪ್ರಶಾಂತ್ ಕಿಶೋರ್ ಎಂಟ್ರಿ!

Webdunia
ಗುರುವಾರ, 15 ಜುಲೈ 2021 (08:45 IST)
ನವದೆಹಲಿ: ಚುನಾವಣಾ ನೀತಿ ಚಾಣಕ್ಷ್ಯ ಪ್ರಶಾಂತ್ ಕಿಶೋರ್-ಕಾಂಗ್ರೆಸ್ ನಾಯಕರ ನಡುವಿನ ಭೇಟಿ ಈಗ ರಾಜಕೀಯ ವಲಯದಲ್ಲಿ ಭಾರೀ ಸುದ್ದಿಯಾಗಿದೆ.


ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಾಣಲು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಈಗಾಗಲೇ ಪ್ರಶಾಂತ್ ಕಿಶೋರ್ ಅವರ ಮೊರೆ ಹೋಗಿದೆ. ಇದೀಗ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಸೋನಿಯಾ ಗಾಂಧಿ ಮುಂತಾದ ಉನ್ನತ ನಾಯಕರೊಂದಿಗೆ ಸಭೆ ನಡೆಸಿರುವುದನ್ನು ನೋಡಿದರೆ ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಚುನಾವಣೆ ಎದುರಿಸಲು ತಂತ್ರಗಾರಿಕೆ ಹೆಣೆಯುತ್ತಿರಬಹುದು ಎಂಬ ಅನುಮಾನ ಮೂಡಿಸಿದೆ. ಇನ್ನು ಕೆಲವು ಮೂಲಗಳ ಪ್ರಕಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯೂ ಇದೆ.

ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಹೇಗಾದರೂ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ವಿಪಕ್ಷಗಳು ಈಗಿನಿಂದಲೇ ತಯಾರಿ ಆರಂಭಿಸಿವೆ. ಕಾಂಗ್ರೆಸ್ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಗಳಲ್ಲೂ ಸೋತು ಸುಣ್ಣವಾಗಿತ್ತು. ಹೀಗಾಗಿ ಮತ್ತೆ ಫೀನಿಕ್ಸ್ ನಂತೆ ಮೇಲೆದ್ದು ಬರಲು ಪ್ರಶಾಂತ್ ಕಿಶೋರ್ ಮೊರೆ ಹೋಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments