ಉಲ್ಟಾ ಹೊಡೆದ ಚುನಾವಣಾ ಫಲಿತಾಂಶ: ಪ್ರತಿಜ್ಞೆ ಮಾಡಿದ ಪ್ರಶಾಂತ್ ಕಿಶೋರ್

Krishnaveni K
ಶನಿವಾರ, 8 ಜೂನ್ 2024 (16:47 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ಎಂದಿದ್ದರು. ಆದರೆ ಅವರ ಭವಿಷ್ಯ ಸುಳ್ಳಾಗಿತ್ತು.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳ ಗುರಿ ಹಾಕಿಕೊಂಡಿತ್ತು. ಆದರೆ ಬಿಜೆಪಿಗೆ ಏಕಾಂಗಿಯಾಗಿ ಸರ್ಕಾರ ರಚಿಸುವಷ್ಟು ಬಹುಮತ ಬಂದಿರಲಿಲ್ಲ. ಇದೀಗ ಎನ್ ಡಿಎ ಮಿತ್ರ ಪಕ್ಷಗಳ ಸಹಾಯದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡುತ್ತಿದೆ. ನಾಳೆ ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಆದರೆ ಫಲಿತಾಂಶಕ್ಕೆ ಮುನ್ನ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ಬಿಜೆಪಿ ದಾಖಲೆಯ ಬಹುಮತ ಸಾಧಿಸಲಿದೆ ಎಂದಿದ್ದರು. ಅದು ಸುಳ್ಳಾದ ಬೆನ್ನಲ್ಲೇ ಅವರು ಈಗ ಹೊಸ ಶಪಥ ಮಾಡಿದ್ದಾರೆ. ಇನ್ನು ಮುಂದೆ ತಾನು ದೇಶದಲ್ಲಿ ನಡೆಯುವ ಯಾವುದೇ ಚುನಾವಣೆ ಬಗ್ಗೆ ಭವಿಷ್ಯ ಹೇಳಲ್ಲ ಎಂದಿದ್ದಾರೆ.

ನಾನು ಮತ್ತು ನನ್ನಂತಹ ಸಮೀಕ್ಷಕರು ಚುನಾವಣಾ ಅಂಕಿ ಅಂಶವನ್ನು ತಪ್ಪಾಗಿ ನೀಡಿದ್ದೇವೆ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ಇನ್ನು ಮುಂದೆ ದೇಶದಲ್ಲಿ ನಡೆಯುವ ಚುನಾವಣೆಗಳ ಬಗ್ಗೆ ಅಂಕಿ ಅಂಶಗಳನ್ನ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments