Webdunia - Bharat's app for daily news and videos

Install App

`ಏಕರೂಪ ನಾಗರಿಕ ಸಂಹಿತೆ’ಗೆ ಸಿದ್ಧತೆ

Webdunia
ಭಾನುವಾರ, 30 ಅಕ್ಟೋಬರ್ 2022 (14:58 IST)
ಗಾಂಧಿನಗರ : ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಮೋದಿ ತವರು ಗುಜರಾತ್ನಲ್ಲಿ `ಏಕರೂಪದ ನಾಗರಿಕ ಸಂಹಿತೆ’ ಜಾರಿ ಸಂಬಂಧ ಬಿಜೆಪಿ ಸರ್ಕಾರ ಮಹತ್ವದ ತೀರ್ಮಾನ ಪ್ರಕಟಿಸಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಲುವಾಗಿ ಸವಿಸ್ತಾರ ಅಧ್ಯಯನ ನಡೆಸಲು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸವುದಾಗಿ ಘೋಷಿಸಿದೆ.

ಬಿಜೆಪಿ 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರೋದಾಗಿ ಭರವಸೆ ನೀಡಿತ್ತು.

ಇತ್ತೀಚೆಗೆ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರಗಳೂ ಸಂಹಿತೆ ಜಾರಿಗೊಳಿಸಲು ಸಮಿತಿಗಳನ್ನು ರಚನೆ ಮಾಡಿದ್ದವು. ಈ ರಾಜ್ಯಗಳ ಸಾಲಿಗೆ ಇದೀಗ ಗುಜರಾತ್ ಸಹ ಸೇರ್ಪಡೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ಈಗ ಚಾಮುಂಡಿಯನ್ನು ಒಪ್ಪುತ್ತಾರಾ: ಪ್ರತಾಪಸಿಂಹ ಪ್ರಶ್ನೆ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಮುಂದಿನ ಸುದ್ದಿ
Show comments