Webdunia - Bharat's app for daily news and videos

Install App

ಕೊರೊನಾ ವೈರಸ್‌ 4ನೇ ಅಲೆ ಎದುರಿಸಲು ಸಜ್ಜಾಗಿ: ಪ್ರಧಾನಿ ಮೋದಿ ಕರೆ

Webdunia
ಬುಧವಾರ, 27 ಏಪ್ರಿಲ್ 2022 (14:38 IST)
ಕೊರೊನಾ ವೈರಸ್‌ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದ್ದು, ರಾಜ್ಯಗಳು ಕೂಡಲೇ ಎಚ್ಚೆತ್ತುಕೊಂಡು ಆರಂಭದಲ್ಲೇ ಕಡಿವಾಣ ಹಾಕಲು ಸಜ್ಜಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಬುಧವಾರ ರಾಜ್ಯ ಸರಕಾರಗಳ ಜೊತೆ ವೀಡಿಯೊ ಕಾನ್ಫರೆನ್ಸ್‌ ಸಭೆ ನಡೆಸಿದ ನಂತರ ಭಾಷಣ ಮಾಡಿದ ಅವರು, ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಳವಾಗಿದೆ. ಕೋವಿಡ್‌ ನಿಂದ ಪಾರಾಗಲು ಲಸಿಕೆ ಉತ್ತಮ ಸಾಧನವಾಗಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಕಾರದಿಂದ ಆರೋಗ್ಯ ಮೂಲ ಸೌಕರ್ಯ ಸಾಕಷ್ಟು ಅಭಿವೃದ್ಧಿಯಾಗಿದೆ. ಈ ಬಾರಿ ಮತ್ತಷ್ಟು ಮೂಲ ಸೌಕರ್ಯ ಒದಗಿಸಲು ಸಿದ್ಧತೆ ನಡೆಸಬೇಕು. ಮತ್ತು ಕೋವಿಡ್‌ ಪರೀಕ್ಷೆ ನಡೆಸಿದ ನಂತರ ಪಾಸಿಟಿವಿಟ್‌ ಬಂದ ವರದಿಗಳನ್ನು ಲ್ಯಾಬೋರೇಟರಿಗೆ ಕಳುಹಿಸಿ ಹೆಚ್ಚಿನ ಪರಿಶೀಲನೆ ಮಾಡಿಸಬೇಕು ಎಂದು ಅವರು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments