Webdunia - Bharat's app for daily news and videos

Install App

ಕೊರೊನಾ ವೈರಸ್‌ 4ನೇ ಅಲೆ ಎದುರಿಸಲು ಸಜ್ಜಾಗಿ: ಪ್ರಧಾನಿ ಮೋದಿ ಕರೆ

Webdunia
ಬುಧವಾರ, 27 ಏಪ್ರಿಲ್ 2022 (14:38 IST)
ಕೊರೊನಾ ವೈರಸ್‌ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದ್ದು, ರಾಜ್ಯಗಳು ಕೂಡಲೇ ಎಚ್ಚೆತ್ತುಕೊಂಡು ಆರಂಭದಲ್ಲೇ ಕಡಿವಾಣ ಹಾಕಲು ಸಜ್ಜಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಬುಧವಾರ ರಾಜ್ಯ ಸರಕಾರಗಳ ಜೊತೆ ವೀಡಿಯೊ ಕಾನ್ಫರೆನ್ಸ್‌ ಸಭೆ ನಡೆಸಿದ ನಂತರ ಭಾಷಣ ಮಾಡಿದ ಅವರು, ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಳವಾಗಿದೆ. ಕೋವಿಡ್‌ ನಿಂದ ಪಾರಾಗಲು ಲಸಿಕೆ ಉತ್ತಮ ಸಾಧನವಾಗಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಕಾರದಿಂದ ಆರೋಗ್ಯ ಮೂಲ ಸೌಕರ್ಯ ಸಾಕಷ್ಟು ಅಭಿವೃದ್ಧಿಯಾಗಿದೆ. ಈ ಬಾರಿ ಮತ್ತಷ್ಟು ಮೂಲ ಸೌಕರ್ಯ ಒದಗಿಸಲು ಸಿದ್ಧತೆ ನಡೆಸಬೇಕು. ಮತ್ತು ಕೋವಿಡ್‌ ಪರೀಕ್ಷೆ ನಡೆಸಿದ ನಂತರ ಪಾಸಿಟಿವಿಟ್‌ ಬಂದ ವರದಿಗಳನ್ನು ಲ್ಯಾಬೋರೇಟರಿಗೆ ಕಳುಹಿಸಿ ಹೆಚ್ಚಿನ ಪರಿಶೀಲನೆ ಮಾಡಿಸಬೇಕು ಎಂದು ಅವರು ಹೇಳಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments