ಕೊರೊನಾ ವೈರಸ್‌ 4ನೇ ಅಲೆ ಎದುರಿಸಲು ಸಜ್ಜಾಗಿ: ಪ್ರಧಾನಿ ಮೋದಿ ಕರೆ

Webdunia
ಬುಧವಾರ, 27 ಏಪ್ರಿಲ್ 2022 (14:38 IST)
ಕೊರೊನಾ ವೈರಸ್‌ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದ್ದು, ರಾಜ್ಯಗಳು ಕೂಡಲೇ ಎಚ್ಚೆತ್ತುಕೊಂಡು ಆರಂಭದಲ್ಲೇ ಕಡಿವಾಣ ಹಾಕಲು ಸಜ್ಜಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಬುಧವಾರ ರಾಜ್ಯ ಸರಕಾರಗಳ ಜೊತೆ ವೀಡಿಯೊ ಕಾನ್ಫರೆನ್ಸ್‌ ಸಭೆ ನಡೆಸಿದ ನಂತರ ಭಾಷಣ ಮಾಡಿದ ಅವರು, ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಳವಾಗಿದೆ. ಕೋವಿಡ್‌ ನಿಂದ ಪಾರಾಗಲು ಲಸಿಕೆ ಉತ್ತಮ ಸಾಧನವಾಗಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಕಾರದಿಂದ ಆರೋಗ್ಯ ಮೂಲ ಸೌಕರ್ಯ ಸಾಕಷ್ಟು ಅಭಿವೃದ್ಧಿಯಾಗಿದೆ. ಈ ಬಾರಿ ಮತ್ತಷ್ಟು ಮೂಲ ಸೌಕರ್ಯ ಒದಗಿಸಲು ಸಿದ್ಧತೆ ನಡೆಸಬೇಕು. ಮತ್ತು ಕೋವಿಡ್‌ ಪರೀಕ್ಷೆ ನಡೆಸಿದ ನಂತರ ಪಾಸಿಟಿವಿಟ್‌ ಬಂದ ವರದಿಗಳನ್ನು ಲ್ಯಾಬೋರೇಟರಿಗೆ ಕಳುಹಿಸಿ ಹೆಚ್ಚಿನ ಪರಿಶೀಲನೆ ಮಾಡಿಸಬೇಕು ಎಂದು ಅವರು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments